ಬ್ಲಾಸ್ಟ್ ಕೇಸ್ ಬಗ್ಗೆ ಕೆಲ ಮಾಹಿತಿ ಸಿಕ್ಕಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ: ಗೃಹ ಸಚಿವ ಪರಮೇಶ್ವರ್

ಬ್ಲಾಸ್ಟ್ ಕೇಸ್ ಬಗ್ಗೆ ಕೆಲ ಮಾಹಿತಿ ಸಿಕ್ಕಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ: ಗೃಹ ಸಚಿವ ಪರಮೇಶ್ವರ್

Published : Mar 03, 2024, 12:34 PM ISTUpdated : Mar 03, 2024, 12:58 PM IST

ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
 

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ(Rameshwaram Cafe Blast case) ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ(Home Minister Parameshwar) ನೀಡಿದ್ದಾರೆ. ಆರೋಪಿಗಳ ಪತ್ತೆಗೆ 8 ತಂಡಗಳ ರಚನೆ ಮಾಡಲಾಗಿದೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಬ್ಲಾಸ್ಟ್ ಕೇಸ್ ಬಗ್ಗೆ ಕೆಲ ಮಾಹಿತಿ ಸಿಕ್ಕಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಎನ್‌ಐಎ, ಎನ್‌ಎಸ್‌ಜಿ ಸಹ ಬಾಂಬ್ ಬ್ಲಾಸ್ಟ್ ಬಗ್ಗೆ ತನಿಖೆ ಮಾಡುತ್ತಿದೆ. ನಮ್ಮ ಪೊಲೀಸರು ಕೂಡ ಎಲ್ಲ ಆಯಾಮದಲ್ಲೂ ತನಿಖೆ ಮಾಡ್ತಿದ್ದಾರೆ ಎಂದು ಗೃಹ ಸಚಿವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Rameshwaram Cafe Blast: ಬಾಂಬ್‌ ಇಟ್ಟ ಒಂದೂವರೆ ಗಂಟೆ ಬಳಿಕ ಸ್ಫೋಟವಾಗುವಂತೆ ಬಾಂಬರ್‌ ಟೈಮರ್‌ ಇಟ್ಟಿದ್ದೇಕೆ ?

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!