ಬಾಂಬ್‌ ಸ್ಫೋಟ ಪ್ರಕರಣ ಭೇದಿಸುತ್ತೇವೆ, ಆರೋಪಿಯನ್ನು ಅರೆಸ್ಟ್‌ ಮಾಡ್ತೇವೆ:  ಗೃಹ ಸಚಿವ ಪರಮೇಶ್ವರ್‌

ಬಾಂಬ್‌ ಸ್ಫೋಟ ಪ್ರಕರಣ ಭೇದಿಸುತ್ತೇವೆ, ಆರೋಪಿಯನ್ನು ಅರೆಸ್ಟ್‌ ಮಾಡ್ತೇವೆ: ಗೃಹ ಸಚಿವ ಪರಮೇಶ್ವರ್‌

Published : Mar 03, 2024, 04:45 PM IST

ಬಾಂಬ್‌ ಸ್ಫೋಟ ಪ್ರಕರಣವನ್ನು ಭೇದಿಸುತ್ತೇವೆ. ಆರೋಪಿಯನ್ನು ಅರೆಸ್ಟ್‌ ಮಾಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.
 

ಬೆಂಗಳೂರು: ಬೆಂಗಳೂರು ಬಾಂಬ್ ಸ್ಫೋಟ(Bomb Blast) ಪ್ರಕರಣದ ತನಿಖೆ ತೀವ್ರಗೊಂಡಿದ್ದು, ತನಿಖೆ ವೇಳೆ ಬಹಳ ಮುಖ್ಯ ಕುರುಹು ಸಿಕ್ಕಿವೆ ಎಂದು ಅಧಿಕಾರಿಗಳ ಸಭೆ ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್(Home Minister Parameshwar)  ಹೇಳಿದ್ದಾರೆ. ವ್ಯಕ್ತಿ ‌ಬಂದಿದ್ದ ಬಗ್ಗೆ ಸಿಸಿಟಿವಿ ಪಡೆದು ತನಿಖೆ ನಡೆಯುತ್ತಿದೆ. ಎನ್ಐಎ, ಎನ್ಎಸ್ಜಿ ಸಹಕಾರದಲ್ಲಿ ತನಿಖೆ ನಡೆಯುತ್ತಿದೆ. ಪ್ರಕರಣ ಭೇದಿಸುತ್ತೇವೆ, ಅರೆಸ್ಟ್ ಮಾಡುತ್ತೇವೆ. ಬೆಂಗಳೂರಿನ(Bengaluru) ಜನ ಆತಂಕ ಪಡುವ ಅಗತ್ಯ ಇಲ್ಲ. ಬೆಂಗಳೂರನ್ನ ಸೇಫ್ ಸಿಟಿ ಮಾಡುವ ಕೆಲಸ ಮಾಡುತ್ತೇವೆ. ಹೆಚ್ಚು ಪ್ಯಾಟ್ರೋಲಿಂಗ್‌ಗೆ ಕ್ರಮ ಕೈಗೊಳ್ಳುತ್ತೇವೆ ಎಂದ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಬಾಂಬ್ ಇಟ್ಟ ನಂತರ ಶಂಕಿತ ಕಾಲ್ ಮಾಡಿದ್ಯಾರಿಗೆ..? ಎಲ್ಲಿಗೆ ಬಂತು ಬಾಂಬ್ ಬ್ಲಾಸ್ಟ್ ತನಿಖೆ..? ಆರೋಪಿ ಎಲ್ಲಿ..?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!