Nov 12, 2019, 3:22 PM IST
ಬೆಂಗಳೂರು (ನ.12) ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ವಂಚಿಸುತ್ತಿದ್ದ ಪಾದ್ರಿಯೊಬ್ಬನಿಗೆ ಮಹಿಳೆಯರೇ ಸೇರಿ ಥಳಿಸಿದ ಘಟನೆ ಬೆಂಗಳುರಿನಲ್ಲಿ ನಡೆದಿದೆ.
ಕೌಟುಂಬಿಕ ಸಮಸ್ಯೆಗಳನ್ನು ಪರಿಹರಸಿಸುವುದಾಗಿ, ವಿಶೇಷ ಪೂಜೆಯ ನೆಪದಲ್ಲಿ ಸಾವಿರಾರು ರೂಪಾಯಿ ಪೀಕುತ್ತಿದ್ದ ಎಂದು ಸಂತ್ರಸ್ತ ಮಹಿಳೆಯರು ಆರೋಪಿಸಿದ್ದಾರೆ.
ಮದುವೆ ಮನೆಯಲ್ಲೇ ಈತನ ಕಳ್ಳಾಟ ಬಯಲಾಗಿದ್ದು, ಜನ ಅಲ್ಲೇ ಧರ್ಮದೇಟು ನೀಡಿದ್ದಾರೆ. ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ನೋಡಿ | ಜೊಮ್ಯಾಟೋ ಡೆಲಿವರಿ ಬಾಯ್ಸ್ ಪುಂಡಾಟ; ಆರ್ಡರ್ ಲೇಟ್ ಕೊಟ್ಟದ್ದಕ್ಕೆ ಅಟ್ಟಾಡಿಸಿ ಹಲ್ಲೆ...