Rameshwaram Cafe Blast: ರಾಮೇಶ್ವರಂ ಕೆಫೆಯ ರಾಷ್ಟ್ರಭಕ್ತಿಯೇ ಬಾಂಬ್ ಬ್ಲಾಸ್ಟ್‌ಗೆ ಕಾರಣವಾ..?

Rameshwaram Cafe Blast: ರಾಮೇಶ್ವರಂ ಕೆಫೆಯ ರಾಷ್ಟ್ರಭಕ್ತಿಯೇ ಬಾಂಬ್ ಬ್ಲಾಸ್ಟ್‌ಗೆ ಕಾರಣವಾ..?

Published : Mar 04, 2024, 12:41 PM ISTUpdated : Mar 04, 2024, 12:42 PM IST

ಪ್ರತಿಷ್ಠಿತ ಕೆಫೆಯಲ್ಲಿ ಬಾಂಬ್ ಇಡಲು ಪ್ಲ್ಯಾನ್ ಮಾಡಿದ್ಯಾಕೆ..?
ಅನುಮಾನದ ಮೇಲೆ ಪ್ರಕರಣದ ತನಿಖೆಗೆ ಇಳಿದ ಸಿಸಿಬಿ ಪೊಲೀಸರು
ರಾಮೇಶ್ವರಂ ಕೆಫೆಯನ್ನು ಹಲವು ದಿನಗಳಿಂದ ವಾಚ್ ಮಾಡಿದ್ರಾ ?

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ(Rameshwaram cafe blast) ಹಿಂದಿನ ಕಾರಣ ಏನು ಎಂಬುದು ಇದೀಗ ಎಲ್ಲಾರಿಗೂ ಕಾಡುತ್ತಿರುವ ಪ್ರಶ್ನೆಯಾಗಿದೆ. ಪ್ರತಿಷ್ಠಿತ ಕೆಫೆಯಲ್ಲಿ ಬಾಂಬ್ ಇಡಲು ಪ್ಲಾನ್ ಮಾಡಿದ್ಯಾಕೆ ಎಂಬ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಕೆಫೆ ಆರಂಭದ ದಿನದಿಂದಲೂ ನಿತ್ಯವೂ ಸಿಬ್ಬಂದಿಯಿಂದ ರಾಷ್ಟ್ರಗೀತೆ (National Anthem) ಹಾಡಲಾಗುತ್ತಿತ್ತಂತೆ. ಕೆಫೆಯಲ್ಲಿ ರಾಷ್ಟ್ರಗೀತೆ ಹಾಡಿದ ನಂತರವೇ ಕೆಲಸವನ್ನು ಸಿಬ್ಬಂದಿ ಆರಂಭಿಸುತ್ತಿದ್ದರು. ಪ್ರತಿನಿತ್ಯ ಬೆಳಗ್ಗೆ 6 ಗಂಟೆಗೆ ರಾಷ್ಟ್ರಗೀತೆ ಹಾಡುತ್ತಿದ್ದ ಕೆಫೆಯ ಸಿಬ್ಬಂದಿ. ಅಲ್ಲದೇ ರಾಷ್ಟ್ರೀಯ ಹಬ್ಬಗಳೆಲ್ಲವನ್ನೂ ಆಚರಣೆ ಮಾಡುತ್ತಿದ್ದರು. ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಆಚರಣೆ ಮಾಡುತ್ತಿದ್ದ ಕೆಫೆ ಮಾಲೀಕರು. ರಾಮೇಶ್ವರಂ ಕೆಫೆಯ ಅತಿಯಾದ ರಾಷ್ಟ್ರ ಭಕ್ತಿಯೇ ಉಗ್ರ ಕೃತ್ಯಕ್ಕೆ ಕಾರಣವಾ ಎಂಬ ಪ್ರಶ್ನೆ ಸಹ ಇದೀಗ ಕಾಡತೊಡಗಿದೆ.

ಇದನ್ನೂ ವೀಕ್ಷಿಸಿ:  Karataka Damanaka movie: ಕನ್ನಡ ಸಿನಿ ಪ್ರೇಕ್ಷಕರಿಗಾಗಿ ಸಿದ್ಧವಾಗಿದೆ ಪ್ರಭುದೇವಾ-ನಿಶ್ವಿಕಾ ಡ್ಯಾನ್ಸ್‌ ಹಬ್ಬ..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more