ರೇಣುಕಾಸ್ವಾಮಿ ಕೊಲೆ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಹಿಳಾ ಸಿಬ್ಬಂದಿ ಜೊತೆ ಪವಿತ್ರಾ ಗೌಡ ಕಿರಿಕ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಹಿಳಾ ಸಿಬ್ಬಂದಿ ಜೊತೆ ಪವಿತ್ರಾ ಗೌಡ ಕಿರಿಕ್

Published : Jun 23, 2024, 04:14 PM ISTUpdated : Jun 23, 2024, 04:26 PM IST

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ಮಹಿಳಾ ಸಿಬ್ಬಂದಿ ಜೊತೆ ಕಿರಿಕ್‌ ಮಾಡುತ್ತಿದ್ದಾರಂತೆ. ನನಗೆ ಮಲಗಲು ಮನೆಯ ಹೊದಿಕೆ ತರಿಸಿಕೊಡಿ ಅಂತ ಹೇಳುತ್ತಿದ್ದಾರಂತೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಪವಿತ್ರಾ ಗೌಡ(Pavitra Gowda) ಪರಪ್ಪನ ಅಗ್ರಹಾರ ಜೈಲಿನಲ್ಲಿ(Parappana agrahara jail) ಮಹಿಳಾ ಸಿಬ್ಬಂದಿ ಜೊತೆ ಕಿರಿಕ್ ಮಾಡುತ್ತಿದ್ದಾರಂತೆ. ಪವಿತ್ರಾಗೌಡಗೆ ಮಲಗಲು ಜೈಲಿನ ಹೊದಿಕೆಯನ್ನು ಜೈಲು ಸಿಬ್ಬಂದಿ(Jail staff) ನೀಡಿದ್ದಾರೆ. ಈ ವೇಳೆ ಗಲಾಟೆ ಮಾಡಿದ ಆರೋಪಿ ಪವಿತ್ರಾಗೌಡ, ನನಗೆ ಮಲಗಲು ಮನೆಯ ಹೊದಿಕೆ ತರಿಸಿಕೊಡಿ ಅಂತ ಕಿರಿಕ್ ಮಾಡಿದ್ದಾರಂತೆ. ನನಗೆ ಅದು ಬೇಕು ಇದು ಬೇಕು ಎಂದು ಸಣ್ಣಪುಟ್ಟ ವಿಚಾರಕ್ಕೆ ಹಠ ಮಾಡುತ್ತಿದ್ದಾರಂತೆ. ಜೈಲು ಊಟ ತಿನ್ನಲು ಕೂಡ ಪವಿತ್ರಾ ಗೌಡ ನಿರಾಕರಣೆ ಮಾಡಿದ್ದು, ಇದು ನಿಮ್ಮ ಮನೆಯಲ್ಲ, ಜೈಲು.. ಸುಮ್ಮನಿರಿ ಎಂದ ಜೈಲು ಸಿಬ್ಬಂದಿ ತಾಕೀತು ಮಾಡಿದ್ದಾರಂತೆ. 

ಇದನ್ನೂ ವೀಕ್ಷಿಸಿ:  ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಮುಕ್ತಾಯ: 15 ರೀತಿಯ ಟೆಸ್ಟ್ ಮಾಡಿ ಮುಗಿಸಿದ ವೈದ್ಯರು!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more