ಗಂಗಾವತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಕರೆದೊಯ್ಯುವ ವೇಳೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್‌

ಗಂಗಾವತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಕರೆದೊಯ್ಯುವ ವೇಳೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್‌

Published : Jun 29, 2024, 03:55 PM ISTUpdated : Jun 29, 2024, 03:56 PM IST

ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಪೊಲೀಸ್‌ ವಾಹನ ಅಡ್ಡಗಟ್ಟಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.

ಕೊಪ್ಪಳದ ಗಂಗಾವತಿ ಪೊಲೀಸರ ಮೇಲೆ ದುಷ್ಕರ್ಮಿಗಳು ಹಲ್ಲೆ(Attack) ಮಾಡಿದ್ದು, ಆರೋಪಿ ಕರೆದೊಯ್ಯುವ ವೇಳೆ ಸಿನಿಮೀಯ ರೀತಿಯಲ್ಲಿ ಹಲ್ಲೆ ಮಾಡಿದ್ದಾರೆ. ಗದಗ ನಗರದ ಬೆಟಗೇರಿ ಅಂಡರ್ ಬ್ರಿಜ್ಜ್ ಬಳಿ ಈ ಘಟನೆ ನಡೆದಿದೆ. ರೈಲ್ವೆ ಬ್ರಿಡ್ಜ್ ಬಳಿ ಪೊಲೀಸ್ ವಾಹನ(Police vehicle) ಅಡ್ಡಗಟ್ಟಿ ಅಟ್ಯಾಕ್ ಮಾಡಲಾಗಿದೆ. ಹಲ್ಲೆ ಮಾಡಿ ಆರೋಪಿಯನ್ನು ದುಷ್ಕರ್ಮಿಗಳು ಎಸ್ಕೇಪ್‌ ಮಾಡಿದ್ದಾರೆ. ಕಳ್ಳತನ ಪ್ರಕರಣ (Theft case) ಸಂಬಂಧ ಆರೋಪಿ ವಶಕ್ಕೆ ಪೊಲೀಸರು (Police) ಪಡೆದಿದ್ದರು. ಆರೋಪಿ ಮೊಹಮ್ಮದ್ ಅಲಿ ಎಸ್ಕೇಪ್ ಮಾಡಿರೋ ಅನಾಮಿಕರು. ಆರೋಪಿ ಮೊಹಮ್ಮದ್ ಅಲಿ ವಶಕ್ಕೆ ಪಡೆದು ತೆರಳುತ್ತಿದ್ದಾಗ ಹಲ್ಲೆ ಮಾಡಲಾಗಿದೆ. ನಾಲ್ವರು ಅನಾಮಿಕರಿಂದ ಹಲ್ಲೆ ಮಾಡಿರುವ ಬಗ್ಗೆ ಅನುಮಾನ ಮೂಡಿದೆ. ಹೆಡ್ ಕಾನ್‌ಸ್ಟೇಬಲ್ ಮರಿಶಾಂತ ಗೌಡ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಕಾನ್‌ಸ್ಟೇಬಲ್ ಚಿರಂಜೀವಿಗೆ ಸಣ್ಣಪುಟ್ಟ ಗಾಯವಾಗಿ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ವೇಳೆ ASI ಶಿವಶರಣ, PCಗಳಾದ ವಿಶ್ವನಾಥ್, ಮೈಲಾರಪ್ಪ ಇದ್ದರು. ಐವರು ಪೊಲೀಸ್ ಸಿಬ್ಬಂದಿ ಟೀಂ ಆರೋಪಿ ವಶಕ್ಕೆ ಪಡೆದಿದ್ದು, ಆರೋಪಿಯನ್ನ ವಶಕ್ಕೆ ಪಡೆದು ಪೊಲೀಸರ ಟೀಂ ಹೊರಟಿದೆ.

ಇದನ್ನೂ ವೀಕ್ಷಿಸಿ:  ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತನಾಡಲು ಮಾರ್ಕೆಟ್ ಇಲ್ಲ: ಸಿಎಂ ಪರ ಆರ್.ವಿ. ದೇಶಪಾಂಡೆ ಬ್ಯಾಟ್

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more