ಕಲುಷಿತ ನೀರು ಸೇವಿಸಿ ದುರಂತ ಪ್ರಕರಣ: ವಿಷಕಾರಿ ಅಂಶ ಕಂಡು ಬಂದಿಲ್ಲ FSL ವರದಿ

ಕಲುಷಿತ ನೀರು ಸೇವಿಸಿ ದುರಂತ ಪ್ರಕರಣ: ವಿಷಕಾರಿ ಅಂಶ ಕಂಡು ಬಂದಿಲ್ಲ FSL ವರದಿ

Published : Aug 04, 2023, 11:55 AM IST

ಕಲುಷಿತ ನೀರು ಸೇವಿಸಿ ದುರಂತ ಪ್ರಕರಣ
ನೀರು ಸೇವಿಸಿ ಮೃತರ ಸಂಖ್ಯೆ 4ಕ್ಕೆ ಏರಿಕೆ
ಚಿಕಿತ್ಸೆ ಫಲಿಸದೆ ರುದ್ರಣ್ಣ ಆಸ್ಪತ್ರೆಯಲ್ಲಿ ಸಾವು

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಕವಾಡಿಗರಹಟ್ಟಿಯ ರುದ್ರಪ್ಪ (50) ಸಾವಿಗೀಡಾಗಿದ್ದಾರೆ. ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ರುದ್ರಪ್ಪ(cholera) ಮೃತಪಟ್ಟಿದ್ದಾರೆ. ಮೂರು ದಿನದ ಹಿಂದೆ ರುದ್ರಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಎಫ್‌ಎಸ್ಎಲ್‌ ವರದಿಯಲ್ಲಿ(FSL Report) ಕಾಲರಾ ಲಕ್ಷಣಗಳು ಕಂಡುಬಂದಿವೆ. ಇದನ್ನು ಕುಟುಂಬಸ್ಥರು ನಿರಾಕರಿಸಿದ್ದು, ಕಾಲರಾ(cholera) ಎಂಬ ವರದಿ ಮೋಸದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ. ಈ ದುರ್ಘಟನೆಗೆ ನೀರಗಂಟಿ ಸುರೇಶ, ನಗರಸಭೆ ಸದಸ್ಯ ಜಯಣ್ಣ ಹೊಣೆಯಾಗಿದ್ದಾರೆ. ದ್ವೇಷದಿಂದ ನೀರಿನ ಟ್ಯಾಂಕಿನಲ್ಲಿ ವಿಷ ಬೆರೆಸಲಾಗಿದೆ. ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಏನು ಮಾಡಬೇಕೆಂದು ಗೊತ್ತಿದೆ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆ ಆಧಾರಿತ ನೌಕರ ನೀರಗಂಟಿ ಸುರೇಶ್ ಕೆಲಸದಿಂದ ವಜಾ ಮಾಡಲಾಗಿದೆ. ನಗರಸಭೆ ಎಇಇ ಮಂಜುನಾಥ್ ಗಿರಡ್ಡಿ, ಜೆಇ ಕಿರಣ್ , ವಾಲ್ ಮ್ಯಾನ್ ಪ್ರಕಾಶಬಾಬು ರನ್ನು ಅಮಾನತು ಮಾಡಿ, ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಸೌಜನ್ಯಗೆ ನ್ಯಾಯ: ಧರ್ಮಸ್ಥಳ ಭಕ್ತರಿಂದಲೇ ಬೃಹತ್ ಪ್ರತಿಭಟನೆ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more