ಇಬ್ಬರು ಐಪಿಎಸ್ ಅಧಿಕಾರಿಗಳ ಬಿಗ್ ಫೈಟ್: ಭಾಸ್ಕರ್ ರಾವ್ ಫೋನ್ ಟ್ಯಾಪ್‌ಗೆ ಟ್ವಿಸ್ಟ್

ಇಬ್ಬರು ಐಪಿಎಸ್ ಅಧಿಕಾರಿಗಳ ಬಿಗ್ ಫೈಟ್: ಭಾಸ್ಕರ್ ರಾವ್ ಫೋನ್ ಟ್ಯಾಪ್‌ಗೆ ಟ್ವಿಸ್ಟ್

Published : Aug 31, 2021, 03:20 PM IST

ಐಪಿಎಸ್‌ ಅಧಿಕಾರಿ ಭಾಸ್ಕರ್ ರಾವ್ ಟೆಲಿಫೋನ್ ಕದ್ದಾಲಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.  ಕದ್ದಾಲಿಕೆ ಬಗ್ಗೆ ಸಿಬಿಐ ಅಧಿಕಾರಿಗಳಿಂದ ಬಿ ರೀಪೋರ್ಟ್ ಸಲ್ಲಿಕೆಯಾಗಿದೆ. ಬಿ-ರಿಪೋರ್ಟ್‌ಗೆ ಎಡಿಜಿಪಿ ಭಾಸ್ಕರ್ ರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ, ಭಾಸ್ಕರ್ ರಾವ್ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬೆಂಗಳೂರು, (ಆ.31): ಐಪಿಎಸ್‌ ಅಧಿಕಾರಿ ಭಾಸ್ಕರ್ ರಾವ್ ಟೆಲಿಫೋನ್ ಕದ್ದಾಲಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.  ಕದ್ದಾಲಿಕೆ ಬಗ್ಗೆ ಸಿಬಿಐ ಅಧಿಕಾರಿಗಳಿಂದ ಬಿ ರೀಪೋರ್ಟ್ ಸಲ್ಲಿಕೆಯಾಗಿದೆ.

ಫೋನ್‌ ಟ್ಯಾಪಿಂಗ್: CBI ಗೂಗ್ಲಿಗೆ ಅಲೋಕ್ ಕುಮಾರ್‌ ಕನ್ಫ್ಯೂಸ್!

ಇನ್ನು ಈ ಸಿಬಿಐನ  ಬಿ-ರಿಪೋರ್ಟ್‌ಗೆ ಎಡಿಜಿಪಿ ಭಾಸ್ಕರ್ ರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ, ಭಾಸ್ಕರ್ ರಾವ್ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?