ಪೋಷಕರ ಮೇಲಿನ ಸೇಡು ಶಂಕೆ.. ಮಕ್ಕಳಿಗೆ ವಿಷ ಉಣಿಸಲು ಯತ್ನಿಸಿದ್ರಾ..?

ಪೋಷಕರ ಮೇಲಿನ ಸೇಡು ಶಂಕೆ.. ಮಕ್ಕಳಿಗೆ ವಿಷ ಉಣಿಸಲು ಯತ್ನಿಸಿದ್ರಾ..?

Published : Aug 04, 2023, 09:31 AM ISTUpdated : Aug 04, 2023, 10:10 AM IST

ಜಾಗತೀಕರಣ ಹೆಚ್ಚಾಗುತ್ತಿದ್ದಂತೆ ಮನುಷ್ಯ ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾನೆ. ತನ್ನ ಸ್ವಾರ್ಥಕ್ಕೆ ಎಂತಹ ಕೀಳು ಮಟ್ಟಕ್ಕೂ ಇಳಿಯಲು ಹಿಂಜರಿಯುತ್ತಿಲ್ಲ. ಪೋಷಕರ ಮೇಲಿನ ಕೋಪಕ್ಕೆ ಪುಟ್ಟ ಮಕ್ಕಳನ್ನು ವಿಷ ಉಣಿಸಿ ಕೊಲೆ ಮಾಡುವ ಪೈಶಾಚಿಕ  ಕೃತ್ಯಕ್ಕೆ ಮುಂದಾಗಿದ್ದಾರೆ. 
 

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯರು. ಮತ್ತೊಂದಡೆ ಕುಟುಂಬದ ಆಕ್ರಂದನ. ಇಡೀ ಊರಿಗೆ ಊರೇ ಭಯಭೀತರಾಗಿರೋ ಪರಿಸ್ಥಿತಿ. ಇದೆಲ್ಲ ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ (Bengaluru rural) ಜಿಲ್ಲೆ ದೇವನಹಳ್ಳಿ ತಾಲೂಕಿನ ದೊಡ್ಡಸಣ್ಣೆ ಗ್ರಾಮದಲ್ಲಿ. ಪೋಷಕರ ಮೇಲಿನ ಕೋಪಕ್ಕೆ ತಮ್ಮ ಮಕ್ಕಳಿಗೆ ವಿಷ ಉಣಿಸಿ ಕೊಲೆ(Murder) ಮಾಡಲು ಯತ್ನಿಸಿದ್ದಾರಂತೆ. ಅಣ್ಣೇಶ್ವರ ಗ್ರಾಮ ಪಂಚಾಯಿತಿಯ ಸದಸ್ಯೆ ಶಿಲ್ಪಾ ಅಶೋಕ್ ಮಗಳು ಅನುಷಾಗೆ ಕಳೆದ ಮಂಗಳವಾರ  ಹಾಗೂ ಗುರುವಾರ ಇದೇ ಕುಟುಂಬಕ್ಕೆ ಸೇರಿದ ಪಲ್ಲವಿಗೆ ಇಬ್ಬರು ಯುವಕರು ಬಂದು ವಿಷ(poison) ಕುಡಿಯುವಂತೆ ಬೆದರಿಸಿದ್ದಾರೆ. ಕುಡಿಯಲು ನಿರಾಕರಿಸಿದಾಗ ಸಾಯಿಸೋದಾಗಿ ಬೆದರಿಕೆ ಹಾಕಿ ಕೊನೆಗೂ ವಿಷ ಕುಡಿಸಿದ್ದಾರೆ. ಕಳೆದ ಜುಲೈ 27ರಂದು ಅಣ್ಣೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಶಿಲ್ಪಾ ಪತಿ ಅಶೋಕ್ ಎದುರಾಳಿ ತಂಡದ ಮೂವರು ಮೇಂಬರ್‌ಗಳನ್ನು ಕರೆತಂದು ಅಧ್ಯಕ್ಷ-ಉಪಾಧ್ಯಕ್ಷರ ಪರ ಮತ ಹಾಕಿಸಿದ್ದಾರೆ. ಇದೇ ದ್ವೇಷದಿಂದ ಈ ಕೃತ್ಯ ಎಸಗಿದ್ದಾರೆ ಅನ್ನೋದು ಕುಟುಂಬಸ್ಥರು ಆರೋಪ.

ಇದನ್ನೂ ವೀಕ್ಷಿಸಿ:  Today Horoscope: ಮಿಥುನ ರಾಶಿಯವರಿಗೆ ಸಹೋದರರಿಂದ ತೊಡಕು, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more