ಪೋಷಕರ ಮೇಲಿನ ಸೇಡು ಶಂಕೆ.. ಮಕ್ಕಳಿಗೆ ವಿಷ ಉಣಿಸಲು ಯತ್ನಿಸಿದ್ರಾ..?

ಪೋಷಕರ ಮೇಲಿನ ಸೇಡು ಶಂಕೆ.. ಮಕ್ಕಳಿಗೆ ವಿಷ ಉಣಿಸಲು ಯತ್ನಿಸಿದ್ರಾ..?

Published : Aug 04, 2023, 09:31 AM ISTUpdated : Aug 04, 2023, 10:10 AM IST

ಜಾಗತೀಕರಣ ಹೆಚ್ಚಾಗುತ್ತಿದ್ದಂತೆ ಮನುಷ್ಯ ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾನೆ. ತನ್ನ ಸ್ವಾರ್ಥಕ್ಕೆ ಎಂತಹ ಕೀಳು ಮಟ್ಟಕ್ಕೂ ಇಳಿಯಲು ಹಿಂಜರಿಯುತ್ತಿಲ್ಲ. ಪೋಷಕರ ಮೇಲಿನ ಕೋಪಕ್ಕೆ ಪುಟ್ಟ ಮಕ್ಕಳನ್ನು ವಿಷ ಉಣಿಸಿ ಕೊಲೆ ಮಾಡುವ ಪೈಶಾಚಿಕ  ಕೃತ್ಯಕ್ಕೆ ಮುಂದಾಗಿದ್ದಾರೆ. 
 

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯರು. ಮತ್ತೊಂದಡೆ ಕುಟುಂಬದ ಆಕ್ರಂದನ. ಇಡೀ ಊರಿಗೆ ಊರೇ ಭಯಭೀತರಾಗಿರೋ ಪರಿಸ್ಥಿತಿ. ಇದೆಲ್ಲ ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ (Bengaluru rural) ಜಿಲ್ಲೆ ದೇವನಹಳ್ಳಿ ತಾಲೂಕಿನ ದೊಡ್ಡಸಣ್ಣೆ ಗ್ರಾಮದಲ್ಲಿ. ಪೋಷಕರ ಮೇಲಿನ ಕೋಪಕ್ಕೆ ತಮ್ಮ ಮಕ್ಕಳಿಗೆ ವಿಷ ಉಣಿಸಿ ಕೊಲೆ(Murder) ಮಾಡಲು ಯತ್ನಿಸಿದ್ದಾರಂತೆ. ಅಣ್ಣೇಶ್ವರ ಗ್ರಾಮ ಪಂಚಾಯಿತಿಯ ಸದಸ್ಯೆ ಶಿಲ್ಪಾ ಅಶೋಕ್ ಮಗಳು ಅನುಷಾಗೆ ಕಳೆದ ಮಂಗಳವಾರ  ಹಾಗೂ ಗುರುವಾರ ಇದೇ ಕುಟುಂಬಕ್ಕೆ ಸೇರಿದ ಪಲ್ಲವಿಗೆ ಇಬ್ಬರು ಯುವಕರು ಬಂದು ವಿಷ(poison) ಕುಡಿಯುವಂತೆ ಬೆದರಿಸಿದ್ದಾರೆ. ಕುಡಿಯಲು ನಿರಾಕರಿಸಿದಾಗ ಸಾಯಿಸೋದಾಗಿ ಬೆದರಿಕೆ ಹಾಕಿ ಕೊನೆಗೂ ವಿಷ ಕುಡಿಸಿದ್ದಾರೆ. ಕಳೆದ ಜುಲೈ 27ರಂದು ಅಣ್ಣೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಶಿಲ್ಪಾ ಪತಿ ಅಶೋಕ್ ಎದುರಾಳಿ ತಂಡದ ಮೂವರು ಮೇಂಬರ್‌ಗಳನ್ನು ಕರೆತಂದು ಅಧ್ಯಕ್ಷ-ಉಪಾಧ್ಯಕ್ಷರ ಪರ ಮತ ಹಾಕಿಸಿದ್ದಾರೆ. ಇದೇ ದ್ವೇಷದಿಂದ ಈ ಕೃತ್ಯ ಎಸಗಿದ್ದಾರೆ ಅನ್ನೋದು ಕುಟುಂಬಸ್ಥರು ಆರೋಪ.

ಇದನ್ನೂ ವೀಕ್ಷಿಸಿ:  Today Horoscope: ಮಿಥುನ ರಾಶಿಯವರಿಗೆ ಸಹೋದರರಿಂದ ತೊಡಕು, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more