ಪೊಲೀಸರು ದರ್ಶನ್ ಅರೆಸ್ಟ್ ಮಾಡಿದ್ದೇ ರಣ ರೋಚಕ..! ಜೂ. 11 ಮಿಸ್ ಆಗಿದ್ರೆ ನಟ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಾ?

ಪೊಲೀಸರು ದರ್ಶನ್ ಅರೆಸ್ಟ್ ಮಾಡಿದ್ದೇ ರಣ ರೋಚಕ..! ಜೂ. 11 ಮಿಸ್ ಆಗಿದ್ರೆ ನಟ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಾ?

Published : Jun 19, 2024, 01:16 PM ISTUpdated : Jun 19, 2024, 02:22 PM IST

ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್‌ನನ್ನು ಬಂಧನ ಮಾಡಿರೋದೆ ಒಂದು ರಣ ರೋಚಕವಾಗಿದೆ. ಜೂನ್ 11ರಂದು ಮಿಸ್ ಆಗಿದ್ರೆ ದರ್ಶನ್ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಂತೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ನಟ ದರ್ಶನ್‌ ಅರೆಸ್ಟ್‌ ಮಾಡಿದ್ದೇ ಒಂದು ರಣ ರೋಚಕವಾಗಿದೆ. ಜೂನ್ 11 ಮಿಸ್ ಆಗಿದ್ರೆ ದರ್ಶನ್ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಂತೆ. ಬೆಳಗ್ಗೆ 8 ಗಂಟೆ ಮೀರಿದ್ರೆ ದರ್ಶನ್(Darshan) ಹಿಡಿಯೋದು ಅಸಾಧ್ಯವಾಗ್ತಿತ್ತಂತೆ. ಪೊಲೀಸರ(Police) ಬೆನ್ನು ಬಿದ್ದಿದ್ದಾರೆಂಬ ಸಣ್ಣ ಸುಳಿವು ಸಿಕ್ಕಿದ್ದರೆ ಎಸ್ಕೇಪ್ ಆಗ್ತಿದ್ರದಂತೆ. ದರ್ಶನ್‌ಗೆ ಪೊಲೀಸರ ವಾಸನೆ ಬಂದಿದ್ರೆ ತಲೆ ಮರೆಸಿಕೊಳ್ಳುವ ಸಾಧ್ಯತೆ ಇತ್ತು. ಆಗ ದರ್ಶನ್ ಹುಡುಕೋದು ಅಷ್ಟು ಸುಲಭವಾಗ್ತಿರಲಿಲ್ಲ. ದರ್ಶನ್ ಭೂಗತವಾಗಿಬಿಟ್ಟಿದ್ರೆ ಕೇಸ್ ಹಳ್ಳ ಹಿಡಿದು ಹೋಗ್ತಿತ್ತು. ಬೆಳಗ್ಗೆ 8 ಗಂಟೆ ಒಳಗೆ ದರ್ಶನ್ ನನ್ನು ಮೈಸೂರಿನಲ್ಲಿ(Mysore) ಅರೆಸ್ಟ್ ಮಾಡಲಾಗಿದೆ. ಮೈಸೂರು, ಮಂಡ್ಯ ಬಾರ್ಡರ್ ದಾಟುವವರೆಗೂ ಫುಲ್ ಅಲರ್ಟ್‌ನಲ್ಲಿ ಪೊಲೀಸರು ಇದ್ದರು. ವಿಚಾರ ಲೀಕ್ ಆದ್ರೆ ಅಭಿಮಾನಿಗಳು ಮುತ್ತಿಗೆ ಹಾಕುವ ಆತಂಕದಲ್ಲಿ ಪೊಲೀಸರು ಇದ್ದರು. ಪ್ರತಿ ಅರ್ಧ ಗಂಟೆಗೆ ಹಿರಿಯ ಅಧಿಕಾರಿಗಳಿಂದ ಫೋನ್ ಕಾಲ್. ಬಾರ್ಡರ್ ದಾಟಿದ್ರಾ, ಏನೂ ಪ್ರಾಬ್ಲಂ ಆಗ್ತಿಲ್ಲ ತಾನೆ ಅಂತಾ ಕಾಲ್ ಮೇಲೆ ಕಾಲ್ ಮಾಡಲಾಗ್ತಿತಂತೆ. ಹೆದ್ದಾರಿಯಲ್ಲೂ ದರ್ಶನ್ ಅರೆಸ್ಟ್ ಬಗ್ಗೆ ಸುಳಿವು ಸಿಗದಂತೆ ಕರೆತಂದಿದ್ರು. ಪೊಲೀಸರ ಜೀಪ್‌ನಲ್ಲಿರೋದು ಗೊತ್ತಾಗದ ಹಾಗೆ ಪೊಲೀಸರು ಕರೆತಂದಿದ್ದರು.

ಇದನ್ನೂ ವೀಕ್ಷಿಸಿ:  ದರ್ಶನ್ ಅಭಿಮಾನಿಗಳ ಸಂಘದಲ್ಲಿ ಪುಡಿ ರೌಡಿಗಳು..? ರೌಡಿಗಳ ಗ್ಯಾಂಗ್ ಕಂಡು ಪೊಲೀಸರೇ ಶಾಕ್..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more