ಪೊಲೀಸರು ದರ್ಶನ್ ಅರೆಸ್ಟ್ ಮಾಡಿದ್ದೇ ರಣ ರೋಚಕ..! ಜೂ. 11 ಮಿಸ್ ಆಗಿದ್ರೆ ನಟ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಾ?

ಪೊಲೀಸರು ದರ್ಶನ್ ಅರೆಸ್ಟ್ ಮಾಡಿದ್ದೇ ರಣ ರೋಚಕ..! ಜೂ. 11 ಮಿಸ್ ಆಗಿದ್ರೆ ನಟ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಾ?

Published : Jun 19, 2024, 01:16 PM ISTUpdated : Jun 19, 2024, 02:22 PM IST

ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್‌ನನ್ನು ಬಂಧನ ಮಾಡಿರೋದೆ ಒಂದು ರಣ ರೋಚಕವಾಗಿದೆ. ಜೂನ್ 11ರಂದು ಮಿಸ್ ಆಗಿದ್ರೆ ದರ್ಶನ್ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಂತೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ನಟ ದರ್ಶನ್‌ ಅರೆಸ್ಟ್‌ ಮಾಡಿದ್ದೇ ಒಂದು ರಣ ರೋಚಕವಾಗಿದೆ. ಜೂನ್ 11 ಮಿಸ್ ಆಗಿದ್ರೆ ದರ್ಶನ್ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಂತೆ. ಬೆಳಗ್ಗೆ 8 ಗಂಟೆ ಮೀರಿದ್ರೆ ದರ್ಶನ್(Darshan) ಹಿಡಿಯೋದು ಅಸಾಧ್ಯವಾಗ್ತಿತ್ತಂತೆ. ಪೊಲೀಸರ(Police) ಬೆನ್ನು ಬಿದ್ದಿದ್ದಾರೆಂಬ ಸಣ್ಣ ಸುಳಿವು ಸಿಕ್ಕಿದ್ದರೆ ಎಸ್ಕೇಪ್ ಆಗ್ತಿದ್ರದಂತೆ. ದರ್ಶನ್‌ಗೆ ಪೊಲೀಸರ ವಾಸನೆ ಬಂದಿದ್ರೆ ತಲೆ ಮರೆಸಿಕೊಳ್ಳುವ ಸಾಧ್ಯತೆ ಇತ್ತು. ಆಗ ದರ್ಶನ್ ಹುಡುಕೋದು ಅಷ್ಟು ಸುಲಭವಾಗ್ತಿರಲಿಲ್ಲ. ದರ್ಶನ್ ಭೂಗತವಾಗಿಬಿಟ್ಟಿದ್ರೆ ಕೇಸ್ ಹಳ್ಳ ಹಿಡಿದು ಹೋಗ್ತಿತ್ತು. ಬೆಳಗ್ಗೆ 8 ಗಂಟೆ ಒಳಗೆ ದರ್ಶನ್ ನನ್ನು ಮೈಸೂರಿನಲ್ಲಿ(Mysore) ಅರೆಸ್ಟ್ ಮಾಡಲಾಗಿದೆ. ಮೈಸೂರು, ಮಂಡ್ಯ ಬಾರ್ಡರ್ ದಾಟುವವರೆಗೂ ಫುಲ್ ಅಲರ್ಟ್‌ನಲ್ಲಿ ಪೊಲೀಸರು ಇದ್ದರು. ವಿಚಾರ ಲೀಕ್ ಆದ್ರೆ ಅಭಿಮಾನಿಗಳು ಮುತ್ತಿಗೆ ಹಾಕುವ ಆತಂಕದಲ್ಲಿ ಪೊಲೀಸರು ಇದ್ದರು. ಪ್ರತಿ ಅರ್ಧ ಗಂಟೆಗೆ ಹಿರಿಯ ಅಧಿಕಾರಿಗಳಿಂದ ಫೋನ್ ಕಾಲ್. ಬಾರ್ಡರ್ ದಾಟಿದ್ರಾ, ಏನೂ ಪ್ರಾಬ್ಲಂ ಆಗ್ತಿಲ್ಲ ತಾನೆ ಅಂತಾ ಕಾಲ್ ಮೇಲೆ ಕಾಲ್ ಮಾಡಲಾಗ್ತಿತಂತೆ. ಹೆದ್ದಾರಿಯಲ್ಲೂ ದರ್ಶನ್ ಅರೆಸ್ಟ್ ಬಗ್ಗೆ ಸುಳಿವು ಸಿಗದಂತೆ ಕರೆತಂದಿದ್ರು. ಪೊಲೀಸರ ಜೀಪ್‌ನಲ್ಲಿರೋದು ಗೊತ್ತಾಗದ ಹಾಗೆ ಪೊಲೀಸರು ಕರೆತಂದಿದ್ದರು.

ಇದನ್ನೂ ವೀಕ್ಷಿಸಿ:  ದರ್ಶನ್ ಅಭಿಮಾನಿಗಳ ಸಂಘದಲ್ಲಿ ಪುಡಿ ರೌಡಿಗಳು..? ರೌಡಿಗಳ ಗ್ಯಾಂಗ್ ಕಂಡು ಪೊಲೀಸರೇ ಶಾಕ್..!

24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more