ಪೊಲೀಸರು ದರ್ಶನ್ ಅರೆಸ್ಟ್ ಮಾಡಿದ್ದೇ ರಣ ರೋಚಕ..! ಜೂ. 11 ಮಿಸ್ ಆಗಿದ್ರೆ ನಟ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಾ?

ಪೊಲೀಸರು ದರ್ಶನ್ ಅರೆಸ್ಟ್ ಮಾಡಿದ್ದೇ ರಣ ರೋಚಕ..! ಜೂ. 11 ಮಿಸ್ ಆಗಿದ್ರೆ ನಟ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಾ?

Published : Jun 19, 2024, 01:16 PM ISTUpdated : Jun 19, 2024, 02:22 PM IST

ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್‌ನನ್ನು ಬಂಧನ ಮಾಡಿರೋದೆ ಒಂದು ರಣ ರೋಚಕವಾಗಿದೆ. ಜೂನ್ 11ರಂದು ಮಿಸ್ ಆಗಿದ್ರೆ ದರ್ಶನ್ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಂತೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ನಟ ದರ್ಶನ್‌ ಅರೆಸ್ಟ್‌ ಮಾಡಿದ್ದೇ ಒಂದು ರಣ ರೋಚಕವಾಗಿದೆ. ಜೂನ್ 11 ಮಿಸ್ ಆಗಿದ್ರೆ ದರ್ಶನ್ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಂತೆ. ಬೆಳಗ್ಗೆ 8 ಗಂಟೆ ಮೀರಿದ್ರೆ ದರ್ಶನ್(Darshan) ಹಿಡಿಯೋದು ಅಸಾಧ್ಯವಾಗ್ತಿತ್ತಂತೆ. ಪೊಲೀಸರ(Police) ಬೆನ್ನು ಬಿದ್ದಿದ್ದಾರೆಂಬ ಸಣ್ಣ ಸುಳಿವು ಸಿಕ್ಕಿದ್ದರೆ ಎಸ್ಕೇಪ್ ಆಗ್ತಿದ್ರದಂತೆ. ದರ್ಶನ್‌ಗೆ ಪೊಲೀಸರ ವಾಸನೆ ಬಂದಿದ್ರೆ ತಲೆ ಮರೆಸಿಕೊಳ್ಳುವ ಸಾಧ್ಯತೆ ಇತ್ತು. ಆಗ ದರ್ಶನ್ ಹುಡುಕೋದು ಅಷ್ಟು ಸುಲಭವಾಗ್ತಿರಲಿಲ್ಲ. ದರ್ಶನ್ ಭೂಗತವಾಗಿಬಿಟ್ಟಿದ್ರೆ ಕೇಸ್ ಹಳ್ಳ ಹಿಡಿದು ಹೋಗ್ತಿತ್ತು. ಬೆಳಗ್ಗೆ 8 ಗಂಟೆ ಒಳಗೆ ದರ್ಶನ್ ನನ್ನು ಮೈಸೂರಿನಲ್ಲಿ(Mysore) ಅರೆಸ್ಟ್ ಮಾಡಲಾಗಿದೆ. ಮೈಸೂರು, ಮಂಡ್ಯ ಬಾರ್ಡರ್ ದಾಟುವವರೆಗೂ ಫುಲ್ ಅಲರ್ಟ್‌ನಲ್ಲಿ ಪೊಲೀಸರು ಇದ್ದರು. ವಿಚಾರ ಲೀಕ್ ಆದ್ರೆ ಅಭಿಮಾನಿಗಳು ಮುತ್ತಿಗೆ ಹಾಕುವ ಆತಂಕದಲ್ಲಿ ಪೊಲೀಸರು ಇದ್ದರು. ಪ್ರತಿ ಅರ್ಧ ಗಂಟೆಗೆ ಹಿರಿಯ ಅಧಿಕಾರಿಗಳಿಂದ ಫೋನ್ ಕಾಲ್. ಬಾರ್ಡರ್ ದಾಟಿದ್ರಾ, ಏನೂ ಪ್ರಾಬ್ಲಂ ಆಗ್ತಿಲ್ಲ ತಾನೆ ಅಂತಾ ಕಾಲ್ ಮೇಲೆ ಕಾಲ್ ಮಾಡಲಾಗ್ತಿತಂತೆ. ಹೆದ್ದಾರಿಯಲ್ಲೂ ದರ್ಶನ್ ಅರೆಸ್ಟ್ ಬಗ್ಗೆ ಸುಳಿವು ಸಿಗದಂತೆ ಕರೆತಂದಿದ್ರು. ಪೊಲೀಸರ ಜೀಪ್‌ನಲ್ಲಿರೋದು ಗೊತ್ತಾಗದ ಹಾಗೆ ಪೊಲೀಸರು ಕರೆತಂದಿದ್ದರು.

ಇದನ್ನೂ ವೀಕ್ಷಿಸಿ:  ದರ್ಶನ್ ಅಭಿಮಾನಿಗಳ ಸಂಘದಲ್ಲಿ ಪುಡಿ ರೌಡಿಗಳು..? ರೌಡಿಗಳ ಗ್ಯಾಂಗ್ ಕಂಡು ಪೊಲೀಸರೇ ಶಾಕ್..!

23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
Read more