Honey Trap: ಚಿನ್ನಿ ಕೈಯಲ್ಲಿ ಚಿನ್ನದ ವ್ಯಾಪಾರಿ, ಮೇಕಪ್ ರಾಣಿಯ ನಿಜ ಬಣ್ಣ ಬಟಾಬಯಲು

Honey Trap: ಚಿನ್ನಿ ಕೈಯಲ್ಲಿ ಚಿನ್ನದ ವ್ಯಾಪಾರಿ, ಮೇಕಪ್ ರಾಣಿಯ ನಿಜ ಬಣ್ಣ ಬಟಾಬಯಲು

Published : Aug 22, 2022, 05:27 PM ISTUpdated : Aug 22, 2022, 05:38 PM IST

ಮಂಡ್ಯದ ಪ್ರಖ್ಯಾತ ಚಿನ್ನದ ಅಂಗಡಿ ಮಾಲೀಕ ಜಗನ್ನಾಥ ಶೆಟ್ಟಿ(Jaganath Shetty) ಹನಿಟ್ರ್ಯಾಪ್ ಸುಳಿಗೆ ಸಿಲುಕಿ, 50 ಲಕ್ಷ ಕಳೆದುಕೊಂಡ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮಂಡ್ಯ.(ಆಗಸ್ಟ್.22):  ಮಂಡ್ಯದ ಪ್ರಖ್ಯಾತ ಚಿನ್ನದ ಅಂಗಡಿ ಮಾಲೀಕ ಜಗನ್ನಾಥ ಶೆಟ್ಟಿ(Jaganath Shetty) ಹನಿಟ್ರ್ಯಾಪ್ ಸುಳಿಗೆ ಸಿಲುಕಿ, 50 ಲಕ್ಷ ಕಳೆದುಕೊಂಡ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರತಿಭಟನೆ, ಹೋರಾಟದ ಹೆಸರಲ್ಲಿ ಸಭ್ಯಳಂತೆ ಬಿಲ್ಡಪ್ ಕೊಡ್ತಿದ್ದ ಸಲ್ಮಾ ಭಾನು(Salma bhanu) ಜಗನ್ನಾಥ ಶೆಟ್ಟಿಗೆ ಬಲೆ ಹೆಣೆದು ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.

ಆರೋಪಿಯನ್ನ ಪ್ರೇಯಸಿಯೊಂದಿಗೆ ಸರಸವಾಡಲು ಅವಕಾಶ ಕೊಟ್ಟ ಪೊಲೀಸರು ಸಸ್ಪೆಂಡ್

ಆರೋಪಿ ಸಲ್ಮಾ ಭಾನು ಮಂಡ್ಯ ನಗರದ ನಿವಾಸಿ. ಹೋರಾಟಗಾರ್ತಿಯ ಮುಖವಾಡ ಧರಿಸಿದ್ದ ಈಕೆ ಜನಪರ ವೇದಿಕೆ ಸಂಘಟನೆಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಗುರುತಿಸಿಕೊಂಡವಳು. ಸದಾ ಒಂದಲ್ಲ ಒಂದು ವಿಚಾರವನ್ನಿಟ್ಟುಕೊಂಡು ಹೋರಾಟ, ಪ್ರತಿಭಟನೆಗಳಲ್ಲಿ ಭಾಗಿಯಾಗುತ್ತಿದ್ದಳು. ಸಮಾಜ ಉದ್ದಾರ ಮಾಡ್ತೀವಿ ಅಂತ ಉದ್ದುದ್ದ ಭಾಷಣ ಬಿಗಿಯುತ್ತಿದ್ದ ಈಕೆ ಯಾವ ನಟಿಗೂ ಕಡಿಮೆ ಇಲ್ಲದ ಹಾಗೇ ಮೇಕಪ್ ಹಾಕಿಕೊಂಡು ಸದಾ ರೀಲ್ಸ್ ಮಾಡುತ್ತ ಶೋಕಿ ಮಾಡಿದ್ದೆ ಹೆಚ್ಚು. ಇದೀಗ ಈಕೆಯ ನಿಜ ಬಣ್ಣ ಬಯಲಾಗಿದೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more