Honey Trap: ಚಿನ್ನಿ ಕೈಯಲ್ಲಿ ಚಿನ್ನದ ವ್ಯಾಪಾರಿ, ಮೇಕಪ್ ರಾಣಿಯ ನಿಜ ಬಣ್ಣ ಬಟಾಬಯಲು

Honey Trap: ಚಿನ್ನಿ ಕೈಯಲ್ಲಿ ಚಿನ್ನದ ವ್ಯಾಪಾರಿ, ಮೇಕಪ್ ರಾಣಿಯ ನಿಜ ಬಣ್ಣ ಬಟಾಬಯಲು

Published : Aug 22, 2022, 05:27 PM ISTUpdated : Aug 22, 2022, 05:38 PM IST

ಮಂಡ್ಯದ ಪ್ರಖ್ಯಾತ ಚಿನ್ನದ ಅಂಗಡಿ ಮಾಲೀಕ ಜಗನ್ನಾಥ ಶೆಟ್ಟಿ(Jaganath Shetty) ಹನಿಟ್ರ್ಯಾಪ್ ಸುಳಿಗೆ ಸಿಲುಕಿ, 50 ಲಕ್ಷ ಕಳೆದುಕೊಂಡ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮಂಡ್ಯ.(ಆಗಸ್ಟ್.22):  ಮಂಡ್ಯದ ಪ್ರಖ್ಯಾತ ಚಿನ್ನದ ಅಂಗಡಿ ಮಾಲೀಕ ಜಗನ್ನಾಥ ಶೆಟ್ಟಿ(Jaganath Shetty) ಹನಿಟ್ರ್ಯಾಪ್ ಸುಳಿಗೆ ಸಿಲುಕಿ, 50 ಲಕ್ಷ ಕಳೆದುಕೊಂಡ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರತಿಭಟನೆ, ಹೋರಾಟದ ಹೆಸರಲ್ಲಿ ಸಭ್ಯಳಂತೆ ಬಿಲ್ಡಪ್ ಕೊಡ್ತಿದ್ದ ಸಲ್ಮಾ ಭಾನು(Salma bhanu) ಜಗನ್ನಾಥ ಶೆಟ್ಟಿಗೆ ಬಲೆ ಹೆಣೆದು ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.

ಆರೋಪಿಯನ್ನ ಪ್ರೇಯಸಿಯೊಂದಿಗೆ ಸರಸವಾಡಲು ಅವಕಾಶ ಕೊಟ್ಟ ಪೊಲೀಸರು ಸಸ್ಪೆಂಡ್

ಆರೋಪಿ ಸಲ್ಮಾ ಭಾನು ಮಂಡ್ಯ ನಗರದ ನಿವಾಸಿ. ಹೋರಾಟಗಾರ್ತಿಯ ಮುಖವಾಡ ಧರಿಸಿದ್ದ ಈಕೆ ಜನಪರ ವೇದಿಕೆ ಸಂಘಟನೆಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಗುರುತಿಸಿಕೊಂಡವಳು. ಸದಾ ಒಂದಲ್ಲ ಒಂದು ವಿಚಾರವನ್ನಿಟ್ಟುಕೊಂಡು ಹೋರಾಟ, ಪ್ರತಿಭಟನೆಗಳಲ್ಲಿ ಭಾಗಿಯಾಗುತ್ತಿದ್ದಳು. ಸಮಾಜ ಉದ್ದಾರ ಮಾಡ್ತೀವಿ ಅಂತ ಉದ್ದುದ್ದ ಭಾಷಣ ಬಿಗಿಯುತ್ತಿದ್ದ ಈಕೆ ಯಾವ ನಟಿಗೂ ಕಡಿಮೆ ಇಲ್ಲದ ಹಾಗೇ ಮೇಕಪ್ ಹಾಕಿಕೊಂಡು ಸದಾ ರೀಲ್ಸ್ ಮಾಡುತ್ತ ಶೋಕಿ ಮಾಡಿದ್ದೆ ಹೆಚ್ಚು. ಇದೀಗ ಈಕೆಯ ನಿಜ ಬಣ್ಣ ಬಯಲಾಗಿದೆ.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more