Honey Trap: ಚಿನ್ನಿ ಕೈಯಲ್ಲಿ ಚಿನ್ನದ ವ್ಯಾಪಾರಿ, ಮೇಕಪ್ ರಾಣಿಯ ನಿಜ ಬಣ್ಣ ಬಟಾಬಯಲು

Honey Trap: ಚಿನ್ನಿ ಕೈಯಲ್ಲಿ ಚಿನ್ನದ ವ್ಯಾಪಾರಿ, ಮೇಕಪ್ ರಾಣಿಯ ನಿಜ ಬಣ್ಣ ಬಟಾಬಯಲು

Published : Aug 22, 2022, 05:27 PM ISTUpdated : Aug 22, 2022, 05:38 PM IST

ಮಂಡ್ಯದ ಪ್ರಖ್ಯಾತ ಚಿನ್ನದ ಅಂಗಡಿ ಮಾಲೀಕ ಜಗನ್ನಾಥ ಶೆಟ್ಟಿ(Jaganath Shetty) ಹನಿಟ್ರ್ಯಾಪ್ ಸುಳಿಗೆ ಸಿಲುಕಿ, 50 ಲಕ್ಷ ಕಳೆದುಕೊಂಡ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮಂಡ್ಯ.(ಆಗಸ್ಟ್.22):  ಮಂಡ್ಯದ ಪ್ರಖ್ಯಾತ ಚಿನ್ನದ ಅಂಗಡಿ ಮಾಲೀಕ ಜಗನ್ನಾಥ ಶೆಟ್ಟಿ(Jaganath Shetty) ಹನಿಟ್ರ್ಯಾಪ್ ಸುಳಿಗೆ ಸಿಲುಕಿ, 50 ಲಕ್ಷ ಕಳೆದುಕೊಂಡ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರತಿಭಟನೆ, ಹೋರಾಟದ ಹೆಸರಲ್ಲಿ ಸಭ್ಯಳಂತೆ ಬಿಲ್ಡಪ್ ಕೊಡ್ತಿದ್ದ ಸಲ್ಮಾ ಭಾನು(Salma bhanu) ಜಗನ್ನಾಥ ಶೆಟ್ಟಿಗೆ ಬಲೆ ಹೆಣೆದು ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.

ಆರೋಪಿಯನ್ನ ಪ್ರೇಯಸಿಯೊಂದಿಗೆ ಸರಸವಾಡಲು ಅವಕಾಶ ಕೊಟ್ಟ ಪೊಲೀಸರು ಸಸ್ಪೆಂಡ್

ಆರೋಪಿ ಸಲ್ಮಾ ಭಾನು ಮಂಡ್ಯ ನಗರದ ನಿವಾಸಿ. ಹೋರಾಟಗಾರ್ತಿಯ ಮುಖವಾಡ ಧರಿಸಿದ್ದ ಈಕೆ ಜನಪರ ವೇದಿಕೆ ಸಂಘಟನೆಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಗುರುತಿಸಿಕೊಂಡವಳು. ಸದಾ ಒಂದಲ್ಲ ಒಂದು ವಿಚಾರವನ್ನಿಟ್ಟುಕೊಂಡು ಹೋರಾಟ, ಪ್ರತಿಭಟನೆಗಳಲ್ಲಿ ಭಾಗಿಯಾಗುತ್ತಿದ್ದಳು. ಸಮಾಜ ಉದ್ದಾರ ಮಾಡ್ತೀವಿ ಅಂತ ಉದ್ದುದ್ದ ಭಾಷಣ ಬಿಗಿಯುತ್ತಿದ್ದ ಈಕೆ ಯಾವ ನಟಿಗೂ ಕಡಿಮೆ ಇಲ್ಲದ ಹಾಗೇ ಮೇಕಪ್ ಹಾಕಿಕೊಂಡು ಸದಾ ರೀಲ್ಸ್ ಮಾಡುತ್ತ ಶೋಕಿ ಮಾಡಿದ್ದೆ ಹೆಚ್ಚು. ಇದೀಗ ಈಕೆಯ ನಿಜ ಬಣ್ಣ ಬಯಲಾಗಿದೆ.

23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
Read more