ಪ್ರಿಯಕರ ಮೇಲಿನ ಮೋಹ:  ಗಂಡನನ್ನೇ ಬೆಂಗಳೂರಲ್ಲಿ ಹತ್ಯಗೈದು ಮಂಡ್ಯದಲ್ಲಿ ಸಿಕ್ಕಿ ಬಿದ್ಲು

ಪ್ರಿಯಕರ ಮೇಲಿನ ಮೋಹ: ಗಂಡನನ್ನೇ ಬೆಂಗಳೂರಲ್ಲಿ ಹತ್ಯಗೈದು ಮಂಡ್ಯದಲ್ಲಿ ಸಿಕ್ಕಿ ಬಿದ್ಲು

Published : Sep 04, 2022, 03:15 PM IST

ಗಂಡನನ್ನ ಬೆಂಗಳೂರಲ್ಲಿ ಕೊಲೆ ಮಾಡಿ ಮಂಡ್ಯದಲ್ಲಿ ಹೆಂಡತಿ ಸಿಕ್ಕಿ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. 

ಮಂಡ್ಯ/ಬೆಂಗಳೂರು, (ಸೆಪ್ಟೆಂಬರ್.04): ಪ್ರಿಯಕರನೊಂದಿಗೆ ಸೇರಿಕೊಂಡು ಗಂಡನನ್ನ ಬೆಂಗಳೂರಲ್ಲಿ ಕೊಲೆ ಮಾಡಿ ಮಂಡ್ಯದಲ್ಲಿ ಹೆಂಡತಿ ಸಿಕ್ಕಿ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಮಹೇಶ್ ಕೊಲೆಯಾದ ದುರ್ದೈವಿ ಪತಿ. 

Bengaluru Crime: ಪ್ರೇಯಸಿಗಾಗಿ ಸ್ನೇಹಿತನನ್ನೇ ಕೊಂದ ಬಾಲ್ಯಸ್ನೇಹಿತ

ಕೋಣನಕುಂಟೆ ಪೊಲೀಸರು ಮಹೇಶ್ ಪತ್ನಿ ಶಿಲ್ಪಾ ಮತ್ತು ಆಕೆಯ ತಾಯಿಯನ್ನು ಬಂಧಿಸಿದ್ದಾರೆ. ಮಂಡ್ಯ ಮೂಲದ ಮಹೇಶ್ ಮತ್ತು ಶಿಲ್ಪಾ ದಂಪತಿ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದರು. ಮದುವೆಯಾದ ಬಳಿಕ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು.  ಶಿಲ್ಪಾ ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಕಟ್ಟಿಕೊಂಡು ಗಂಡನನ್ನೇ ಕೊಂದಿದ್ದಾಳೆ. ಬಳಿಕ ಕಥೆ ಕಟ್ಟಿದ್ದಾಳೆ. ಇದರಿಂದ ಅನುಮಾನಗೊಂಡು ಮೃತ ಮಹೇಶನ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more