ಪ್ರಿಯಕರ ಮೇಲಿನ ಮೋಹ:  ಗಂಡನನ್ನೇ ಬೆಂಗಳೂರಲ್ಲಿ ಹತ್ಯಗೈದು ಮಂಡ್ಯದಲ್ಲಿ ಸಿಕ್ಕಿ ಬಿದ್ಲು

ಪ್ರಿಯಕರ ಮೇಲಿನ ಮೋಹ: ಗಂಡನನ್ನೇ ಬೆಂಗಳೂರಲ್ಲಿ ಹತ್ಯಗೈದು ಮಂಡ್ಯದಲ್ಲಿ ಸಿಕ್ಕಿ ಬಿದ್ಲು

Published : Sep 04, 2022, 03:15 PM IST

ಗಂಡನನ್ನ ಬೆಂಗಳೂರಲ್ಲಿ ಕೊಲೆ ಮಾಡಿ ಮಂಡ್ಯದಲ್ಲಿ ಹೆಂಡತಿ ಸಿಕ್ಕಿ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. 

ಮಂಡ್ಯ/ಬೆಂಗಳೂರು, (ಸೆಪ್ಟೆಂಬರ್.04): ಪ್ರಿಯಕರನೊಂದಿಗೆ ಸೇರಿಕೊಂಡು ಗಂಡನನ್ನ ಬೆಂಗಳೂರಲ್ಲಿ ಕೊಲೆ ಮಾಡಿ ಮಂಡ್ಯದಲ್ಲಿ ಹೆಂಡತಿ ಸಿಕ್ಕಿ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಮಹೇಶ್ ಕೊಲೆಯಾದ ದುರ್ದೈವಿ ಪತಿ. 

Bengaluru Crime: ಪ್ರೇಯಸಿಗಾಗಿ ಸ್ನೇಹಿತನನ್ನೇ ಕೊಂದ ಬಾಲ್ಯಸ್ನೇಹಿತ

ಕೋಣನಕುಂಟೆ ಪೊಲೀಸರು ಮಹೇಶ್ ಪತ್ನಿ ಶಿಲ್ಪಾ ಮತ್ತು ಆಕೆಯ ತಾಯಿಯನ್ನು ಬಂಧಿಸಿದ್ದಾರೆ. ಮಂಡ್ಯ ಮೂಲದ ಮಹೇಶ್ ಮತ್ತು ಶಿಲ್ಪಾ ದಂಪತಿ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದರು. ಮದುವೆಯಾದ ಬಳಿಕ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು.  ಶಿಲ್ಪಾ ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಕಟ್ಟಿಕೊಂಡು ಗಂಡನನ್ನೇ ಕೊಂದಿದ್ದಾಳೆ. ಬಳಿಕ ಕಥೆ ಕಟ್ಟಿದ್ದಾಳೆ. ಇದರಿಂದ ಅನುಮಾನಗೊಂಡು ಮೃತ ಮಹೇಶನ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more