ದರ್ಶನ್ ಅಭಿಮಾನಿಗಳ ಸಂಘದಲ್ಲಿ ಪುಡಿ ರೌಡಿಗಳು..? ರೌಡಿಗಳ ಗ್ಯಾಂಗ್ ಕಂಡು ಪೊಲೀಸರೇ ಶಾಕ್..!

ದರ್ಶನ್ ಅಭಿಮಾನಿಗಳ ಸಂಘದಲ್ಲಿ ಪುಡಿ ರೌಡಿಗಳು..? ರೌಡಿಗಳ ಗ್ಯಾಂಗ್ ಕಂಡು ಪೊಲೀಸರೇ ಶಾಕ್..!

Published : Jun 19, 2024, 12:57 PM ISTUpdated : Jun 19, 2024, 12:58 PM IST

ದರ್ಶನ್ ಫ್ಯಾನ್ಸ್‌ನ ಪೂರ್ವಾಪರವನ್ನು ಪೊಲೀಸರು ಕೆದಕುತ್ತಿದ್ದು, ಬೆಂಗಳೂರು ಸೇರಿ ಪ್ರತಿ ಜಿಲ್ಲೆಯಲ್ಲೂ ರೌಡಿ ಗ್ಯಾಂಗ್ ಆಕ್ಟೀವ್ ಆಗಿದೆ ಎಂದು ತಿಳಿದುಬಂದಿದೆ.

ದರ್ಶನ್‌ ಅಭಿಮಾನಿಗಳ ಸಂಘದಲ್ಲಿ(Darshan fans association) ಪುಡಿ ರೌಡಿಗಳು ಇದ್ದಾರೆ ಎಂಬ ಮಾಹಿತಿ ದೊರೆತಿದ್ದು, ಇದನ್ನು ಕಂಡು ಪೊಲೀಸರೇ ಶಾಕ್‌ ಆಗಿದ್ದಾರೆ. ಪ್ರತೀ ಜಿಲ್ಲೆಯಲ್ಲೂ ರೌಡಿಗಳ ಗ್ಯಾಂಗ್‌ನನ್ನು(Rowdy gang) ದರ್ಶನ್ ಹೊಂದಿದ್ದಾರೆ. ದರ್ಶನ್ (Darshan) ಫ್ಯಾನ್ಸ್‌ನ ಪೂರ್ವಾಪರವನ್ನು ಪೊಲೀಸರು ಕೆದಕುತ್ತಿದ್ದಾರೆ. ಬೆಂಗಳೂರು(Bengaluru) ಸೇರಿ ಪ್ರತಿ ಜಿಲ್ಲೆಯಲ್ಲೂ ದರ್ಶನ್‌ನ  ರೌಡಿ ಗ್ಯಾಂಗ್ ಆಕ್ಟೀವ್ ಆಗಿದೆ. ಚಿತ್ರದುರ್ಗದ (Chitradurga) ದರ್ಶನ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷ ರಘು, ಈತನೇ ರೇಣುಕಾಸ್ವಾಮಿಯನ್ನು  ಕಿಡ್ನಾಪ್ ಮಾಡಿ ಕರೆತಂದಿದ್ದಾನೆ ಎಂದು ತಿಳಿದುಬಂದಿದೆ. ಯಾದಗಿರಿಯಲ್ಲಿ ವ್ಯಾಪಾರಿಗೆ ದರ್ಶನ್ ಫ್ಯಾನ್ಸ್‌ನಿಂದ ಬೆದರಿಕೆ ಒಡ್ಡಲಾಗಿದ್ದು, ದರ್ಶನ್ ವಿರುದ್ಧ  ಮಾತನಾಡಿದರೆ  ಸುಟ್ಟು ಹಾಕ್ತೀನಿ ಎಂದು ದರ್ಶನ್ ಫ್ಯಾನ್ಸ್ ಹೇಳಿದ್ದಾರಂತೆ. ಹೀಗಾಗಿ ಫ್ಯಾನ್ಸ್ ಅಸೋಸಿಯೇಷನ್ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಸೋಷಿಯಲ್ ಮೀಡಿಯಾವನ್ನು ಪೊಲೀಸರು ಜಾಲಾಡುತ್ತಿದ್ದಾರೆ. ದರ್ಶನ್ ಪರವಾಗಿ  ಧಮ್ಕಿ ಹಾಕುವ ಪೋಸ್ಟರ್‌ಗಳ ಮೇಲೆ ಕಣ್ಣು ಸಹ ಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ..ಇಲ್ಲಿತನಕ ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳೇಷ್ಟು..?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more