ಡಿಜೆ ಹಳ್ಳಿ ಗಲಭೆ ಹೊಣೆಯನ್ನು ಪೊಲೀಸರ ತಲೆಗೆ ಕಟ್ಟಿದ SDPI

ಡಿಜೆ ಹಳ್ಳಿ ಗಲಭೆ ಹೊಣೆಯನ್ನು ಪೊಲೀಸರ ತಲೆಗೆ ಕಟ್ಟಿದ SDPI

Published : Aug 12, 2020, 10:21 PM IST

ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಸಂಭವಿಸಿದ ಇಡೀ ದಾಂಧಲೆಯ ಹೊಣೆಯನ್ನು ಪೊಲೀಸರೇ ಕಾರಣ ಎಂದು ಎಸ್‌ಡಿಪಿ ಹೇಳುತ್ತಿದೆ.

ಬೆಂಗಳೂರು, (ಆ.12):  ಫೇಸ್‌ಬುಕ್‌ನಲ್ಲಿ ಹಾಕಲಾದ ವಿವಾದಿತ ಪೋಸ್ಟ್‌ಗೆ ಸಂಬಂಧಪಟ್ಟಂತೆ ಪುಲಿಕೇಶಿ ನಗರ ರಣರಂಗವಾಗಿದೆ. ಡಿ.ಜಿ.ಹಳ್ಳಿ ಪೊಲೀಸ್‌ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದು, ಪೊಲೀಸ್‌ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ರಾಜ್ಯದಲ್ಲಿ ದಿನೇ ದಿನೇ ಬಲಗೊಳ್ಳುತ್ತಿದೆ ಒಂದು ಗುಂಪು, ಈಗಲೇ ಎಚ್ಚೆತ್ತುಕೊಳ್ಳದಿದ್ರೆ ಕೈಮೀರುತ್ತೆ ಪರಿಸ್ಥಿತಿ

ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಸಂಭವಿಸಿದ ಇಡೀ ದಾಂಧಲೆಯ ಹೊಣೆಯನ್ನು ಪೊಲೀಸರೇ ಕಾರಣ ಎಂದು ಎಸ್‌ಡಿಪಿ ಹೇಳುತ್ತಿದೆ.
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?