ಡಿಜೆ ಹಳ್ಳಿ ಗಲಭೆ ಹೊಣೆಯನ್ನು ಪೊಲೀಸರ ತಲೆಗೆ ಕಟ್ಟಿದ SDPI

ಡಿಜೆ ಹಳ್ಳಿ ಗಲಭೆ ಹೊಣೆಯನ್ನು ಪೊಲೀಸರ ತಲೆಗೆ ಕಟ್ಟಿದ SDPI

Published : Aug 12, 2020, 10:21 PM IST

ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಸಂಭವಿಸಿದ ಇಡೀ ದಾಂಧಲೆಯ ಹೊಣೆಯನ್ನು ಪೊಲೀಸರೇ ಕಾರಣ ಎಂದು ಎಸ್‌ಡಿಪಿ ಹೇಳುತ್ತಿದೆ.

ಬೆಂಗಳೂರು, (ಆ.12):  ಫೇಸ್‌ಬುಕ್‌ನಲ್ಲಿ ಹಾಕಲಾದ ವಿವಾದಿತ ಪೋಸ್ಟ್‌ಗೆ ಸಂಬಂಧಪಟ್ಟಂತೆ ಪುಲಿಕೇಶಿ ನಗರ ರಣರಂಗವಾಗಿದೆ. ಡಿ.ಜಿ.ಹಳ್ಳಿ ಪೊಲೀಸ್‌ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದು, ಪೊಲೀಸ್‌ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ರಾಜ್ಯದಲ್ಲಿ ದಿನೇ ದಿನೇ ಬಲಗೊಳ್ಳುತ್ತಿದೆ ಒಂದು ಗುಂಪು, ಈಗಲೇ ಎಚ್ಚೆತ್ತುಕೊಳ್ಳದಿದ್ರೆ ಕೈಮೀರುತ್ತೆ ಪರಿಸ್ಥಿತಿ

ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಸಂಭವಿಸಿದ ಇಡೀ ದಾಂಧಲೆಯ ಹೊಣೆಯನ್ನು ಪೊಲೀಸರೇ ಕಾರಣ ಎಂದು ಎಸ್‌ಡಿಪಿ ಹೇಳುತ್ತಿದೆ.
 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!