ಬಾಂಬ್ ಇಟ್ಟ ನಂತರ ಶಂಕಿತ ಕಾಲ್ ಮಾಡಿದ್ಯಾರಿಗೆ..? ಎಲ್ಲಿಗೆ ಬಂತು ಬಾಂಬ್ ಬ್ಲಾಸ್ಟ್ ತನಿಖೆ..? ಆರೋಪಿ ಎಲ್ಲಿ..?

ಬಾಂಬ್ ಇಟ್ಟ ನಂತರ ಶಂಕಿತ ಕಾಲ್ ಮಾಡಿದ್ಯಾರಿಗೆ..? ಎಲ್ಲಿಗೆ ಬಂತು ಬಾಂಬ್ ಬ್ಲಾಸ್ಟ್ ತನಿಖೆ..? ಆರೋಪಿ ಎಲ್ಲಿ..?

Published : Mar 03, 2024, 04:18 PM ISTUpdated : Mar 03, 2024, 04:19 PM IST

ರವೆ ಇಡ್ಲಿ ತಿಂದು ಬಾಂಬ್ ಇಟ್ಟು ಹೋದ್ನಾ ಪಾಪಿ?
10 ಸೆಕೆಂಡ್ನಲ್ಲೇ ಸ್ಫೋಟ.. ಟೋಪಿ ಮೇಲೂ ನಂ-10
ಬಾಂಬ್ ಸ್ಫೋಟಕ್ಕೆ 3 ತಿಂಗಳಿಂದಲೇ ನಡೆದಿತ್ತಾ ತಯಾರಿ?
ಪ್ರತಿ ಹಂತದಲ್ಲೂ ಸಾಕ್ಷ್ಯ ಸಿಗದಂತೆ ಶಂಕಿತ ಎಚ್ಚರಿಕೆ ಹೆಜ್ಜೆ

ಈಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದ್ದ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ(Rameswaram cafe bomb blast) ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಬಾಂಬ್ ಬ್ಲಾಸ್ಟ್(Bomb Blast) ಆದ ನಂತರ 9 ಮಂದಿ ಗಾಯಾಳುವಾಗಿ ಆಸ್ಪತ್ರೆ ಸೇರಿದ್ರು. ಅದರಲ್ಲೊಬ್ಬರು ತಮ್ಮ ದೃಷ್ಟಿಯನ್ನೇ ಕಳೆದುಕೊಳ್ಳುವ ಹಂತ ತಲುಪಿದ್ದಾರೆ. ಇನ್ನೂ ಆ ಕ್ಷಣವೇ ತನಿಖೆ ಆರಂಭಿಸಿದ ಪೊಲೀಸರು ಸಿಸಿ ಕ್ಯಾಮರಾ ದೃಶ್ಯಗಳನ್ನ ಕಲೆ ಹಾಕಿ ಆ ಶಂಕಿತನ ಚಹರೆಯನ್ನೂ ಪತ್ತೆ ಹಚ್ಚಿದ್ದಾರೆ. ಸ್ಫೋಟವಾಗಿ ಕೆಲವೇ ಗಂಡೆಗಳಲ್ಲಿ ಪೊಲೀಸರು(Police) ಆ ಕೃತ್ಯ ನಡೆಸಿದ ಶಂಕಿತ ಚಹರೆಯನ್ನ ಪತ್ತೆ ಹಚ್ಚಿದ್ರು. ತನಿಖೆಯ ಜವಬ್ದಾರಿ ಹೊತ್ತಿದ ಸಿಸಿಬಿ ಒಂದು ಸೆಕೆಂಡ್ ಕೂಡ ಟೈಂ ವೇಸ್ಟ್ ಮಾಡದೇ ಸಂಕಿತನ ಹಿಂದೆ ಬಿದ್ದಿದ್ದಾರೆ. ಘಟನೆ ನಡೆದ ಕೂಡಲೇ ಏಳೆಂಟು ಸ್ಪೆಷಲ್ ಟೀಂ ರೆಡಿ ಮಾಡಿಕೊಂಡು ಅಖಾಡಕ್ಕಿಳಿದೇ ಬಿಟ್ಟರು ಪೊಲೀಸರು. ಹೋಟೆಲ್‌ನ ಅಕ್ಕಪಕ್ಕದ ಸಿಸಿಟಿವಿಗಳನ್ನ ಜಾಲಾಡಿ ಶಂಕಿತನ ಚಹರೆಯನ್ನ ಪತ್ತೆ ಹಚ್ಚೇಬಿಟ್ಟರು. ಇನ್ನೂ ಅದೇ ಶಂಕಿತನ ಹಿಂದೆ ಬಿದ್ದ ಪೊಲೀಸರು ಆತ ಕೃತ್ಯ ಎಸಗುವ ಮುನ್ನ ಏನೇನು ಮಾಡಿದ ಅಂತೆಲ್ಲಾ ಪತ್ತೆ ಹಚ್ಚಿದ್ರು.. ಅಷ್ಟೇ ಅಲ್ಲ ಮೂರು ಮಂದಿಯನ್ನ ವಷಕ್ಕೆ ಕೂಡ ಪಡೆದುಬಿಟ್ಟರ.

ಇದನ್ನೂ ವೀಕ್ಷಿಸಿ:  ಹೊರ ರಾಜ್ಯದಿಂದ ಬಂದು ಬಾಂಬ್ ಇಟ್ಟನಾ ಆರೋಪಿ..? FSLನಲ್ಲಿ ಬರಲಿದೆಯಾ ಅಚ್ಚರಿಗೊಳಿಸುವ ವರದಿ..?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more