RTI ಕಾರ್ಯಕರ್ತನನ್ನ ಕೊಂದುಬಿಟ್ಟರಾ ಪೊಲೀಸರು?: ಅರೆಸ್ಟ್ ಆಗಿ 2 ಗಂಟೆಯಲ್ಲೇ ಹರೀಶ ಮೃತಪಟ್ಟಿದ್ಯಾಕೆ ?

RTI ಕಾರ್ಯಕರ್ತನನ್ನ ಕೊಂದುಬಿಟ್ಟರಾ ಪೊಲೀಸರು?: ಅರೆಸ್ಟ್ ಆಗಿ 2 ಗಂಟೆಯಲ್ಲೇ ಹರೀಶ ಮೃತಪಟ್ಟಿದ್ಯಾಕೆ ?

Published : Jun 02, 2023, 12:20 PM IST

RTI ಕಾರ್ಯಕರ್ತನಾಗಿದ್ದ ಹರೀಶ ಭ್ರಷ್ಟರನ್ನ ಇನ್ನಿಲ್ಲದಂತೆ ಕಾಡ್ತಿದ್ದ. ಆದ್ರೆ ಇದೇ ಟೈಂನಲ್ಲಿ ಕೆಲ ಅಮಾಯಕರನ್ನೂ ಕಾಡಲಾರಂಭಿಸಿದ್ದ. ಯಾರದ್ದೋ ಆಸ್ತಿಯನ್ನ ಅಕ್ರಮವಾಗಿ ತನ್ನದಾಗಿಸಿಕೊಂಡುಬಿಟ್ಟ, ಇದೇ ನೋಡಿ ಅವನ ಸಾವಿಗೆ ಮೂಲ ಕಾರಣವಾಗೋದು. 

ಆತ RTI ಕಾರ್ಯಕರ್ತ, ಭ್ರಷ್ಟರ ವಿರುದ್ಧ ಸಮರ ಸಾರಿದವನು. ದೊಡ್ಡ ದೊಡ್ಡ ಕುಳಗಳ ವಿರುದ್ಧವೇ ಕೇಸ್‌ಗಳನ್ನ ಹಾಕಿ ಊರ ತುಂಬೆಲ್ಲಾ ದುಷ್ಮನ್‌ಗಳನ್ನ ಇಟ್ಟುಕೊಂಡವನು. ಇಂಥವನೊಬ್ಬ ಅವತ್ತು ರಾತ್ರಿ ಕಳೆದು ಬೆಳಗಾಗುವಷ್ರಲ್ಲಿ ಹೆಣವಾಗಿದ್ದ. ಕೊಂದ ಆರೋಪ ಯಾರ ಮೇಲೆ ಬಂತು ಗೊತ್ತಾ..? ಪೊಲೀಸರ ಮೇಲೆ. ಹೌದು, ಮಧ್ಯರಾತ್ರಿ ಪೊಲೀಸರು ಅವನ ಮನೆಯ ಬಾಗಿಲು ತಟ್ಟಿದ್ರು. ಯಾವುದೋ ಕೇಸ್ ಮೇಲೆ ಅರೆಸ್ಟ್ ಮಾಡ್ತಿದ್ದೀವಿ ಅಂತ ಮಲಗಿದ್ದವನನ್ನ ಪೊಲೀಸ್ ಜೀಪ್‌ಗೆ ಕೂರಿಸಿಕೊಂಡು ಹೋದ್ರು. ಆದ್ರೆ ಬೆಳಗಾಗುವಷ್ರಲ್ಲಿ ಆತ ಸತ್ತಿರೋ ಸುದ್ದಿ ಪೊಲೀಸರೇ RTI ಕಾರ್ಯಕರ್ತನ ಮನೆಯವರಿಗೆ ತಲುಪಿಸಿದ್ರು. ಮೃತ ಹರೀಶ್ ಪೊಲೀಸರ ಜೊತೆ ಈರುವಾಗಲೇ ಮೃತಪಟ್ಟಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಫೇಸ್‌ಬುಕ್‌ನಿಂದ ಹಣ ಕಳೆದುಕೊಂಡ ಮಹಿಳೆ: ಬಂಗಾರದ ಆಸೆಗೆ 6.50 ಲಕ್ಷಕ್ಕೆ ಪಂಗನಾಮ !

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more