RTI ಕಾರ್ಯಕರ್ತನನ್ನ ಕೊಂದುಬಿಟ್ಟರಾ ಪೊಲೀಸರು?: ಅರೆಸ್ಟ್ ಆಗಿ 2 ಗಂಟೆಯಲ್ಲೇ ಹರೀಶ ಮೃತಪಟ್ಟಿದ್ಯಾಕೆ ?

RTI ಕಾರ್ಯಕರ್ತನನ್ನ ಕೊಂದುಬಿಟ್ಟರಾ ಪೊಲೀಸರು?: ಅರೆಸ್ಟ್ ಆಗಿ 2 ಗಂಟೆಯಲ್ಲೇ ಹರೀಶ ಮೃತಪಟ್ಟಿದ್ಯಾಕೆ ?

Published : Jun 02, 2023, 12:20 PM IST

RTI ಕಾರ್ಯಕರ್ತನಾಗಿದ್ದ ಹರೀಶ ಭ್ರಷ್ಟರನ್ನ ಇನ್ನಿಲ್ಲದಂತೆ ಕಾಡ್ತಿದ್ದ. ಆದ್ರೆ ಇದೇ ಟೈಂನಲ್ಲಿ ಕೆಲ ಅಮಾಯಕರನ್ನೂ ಕಾಡಲಾರಂಭಿಸಿದ್ದ. ಯಾರದ್ದೋ ಆಸ್ತಿಯನ್ನ ಅಕ್ರಮವಾಗಿ ತನ್ನದಾಗಿಸಿಕೊಂಡುಬಿಟ್ಟ, ಇದೇ ನೋಡಿ ಅವನ ಸಾವಿಗೆ ಮೂಲ ಕಾರಣವಾಗೋದು. 

ಆತ RTI ಕಾರ್ಯಕರ್ತ, ಭ್ರಷ್ಟರ ವಿರುದ್ಧ ಸಮರ ಸಾರಿದವನು. ದೊಡ್ಡ ದೊಡ್ಡ ಕುಳಗಳ ವಿರುದ್ಧವೇ ಕೇಸ್‌ಗಳನ್ನ ಹಾಕಿ ಊರ ತುಂಬೆಲ್ಲಾ ದುಷ್ಮನ್‌ಗಳನ್ನ ಇಟ್ಟುಕೊಂಡವನು. ಇಂಥವನೊಬ್ಬ ಅವತ್ತು ರಾತ್ರಿ ಕಳೆದು ಬೆಳಗಾಗುವಷ್ರಲ್ಲಿ ಹೆಣವಾಗಿದ್ದ. ಕೊಂದ ಆರೋಪ ಯಾರ ಮೇಲೆ ಬಂತು ಗೊತ್ತಾ..? ಪೊಲೀಸರ ಮೇಲೆ. ಹೌದು, ಮಧ್ಯರಾತ್ರಿ ಪೊಲೀಸರು ಅವನ ಮನೆಯ ಬಾಗಿಲು ತಟ್ಟಿದ್ರು. ಯಾವುದೋ ಕೇಸ್ ಮೇಲೆ ಅರೆಸ್ಟ್ ಮಾಡ್ತಿದ್ದೀವಿ ಅಂತ ಮಲಗಿದ್ದವನನ್ನ ಪೊಲೀಸ್ ಜೀಪ್‌ಗೆ ಕೂರಿಸಿಕೊಂಡು ಹೋದ್ರು. ಆದ್ರೆ ಬೆಳಗಾಗುವಷ್ರಲ್ಲಿ ಆತ ಸತ್ತಿರೋ ಸುದ್ದಿ ಪೊಲೀಸರೇ RTI ಕಾರ್ಯಕರ್ತನ ಮನೆಯವರಿಗೆ ತಲುಪಿಸಿದ್ರು. ಮೃತ ಹರೀಶ್ ಪೊಲೀಸರ ಜೊತೆ ಈರುವಾಗಲೇ ಮೃತಪಟ್ಟಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಫೇಸ್‌ಬುಕ್‌ನಿಂದ ಹಣ ಕಳೆದುಕೊಂಡ ಮಹಿಳೆ: ಬಂಗಾರದ ಆಸೆಗೆ 6.50 ಲಕ್ಷಕ್ಕೆ ಪಂಗನಾಮ !

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more