RTI ಕಾರ್ಯಕರ್ತನನ್ನ ಕೊಂದುಬಿಟ್ಟರಾ ಪೊಲೀಸರು?: ಅರೆಸ್ಟ್ ಆಗಿ 2 ಗಂಟೆಯಲ್ಲೇ ಹರೀಶ ಮೃತಪಟ್ಟಿದ್ಯಾಕೆ ?

RTI ಕಾರ್ಯಕರ್ತನನ್ನ ಕೊಂದುಬಿಟ್ಟರಾ ಪೊಲೀಸರು?: ಅರೆಸ್ಟ್ ಆಗಿ 2 ಗಂಟೆಯಲ್ಲೇ ಹರೀಶ ಮೃತಪಟ್ಟಿದ್ಯಾಕೆ ?

Published : Jun 02, 2023, 12:20 PM IST

RTI ಕಾರ್ಯಕರ್ತನಾಗಿದ್ದ ಹರೀಶ ಭ್ರಷ್ಟರನ್ನ ಇನ್ನಿಲ್ಲದಂತೆ ಕಾಡ್ತಿದ್ದ. ಆದ್ರೆ ಇದೇ ಟೈಂನಲ್ಲಿ ಕೆಲ ಅಮಾಯಕರನ್ನೂ ಕಾಡಲಾರಂಭಿಸಿದ್ದ. ಯಾರದ್ದೋ ಆಸ್ತಿಯನ್ನ ಅಕ್ರಮವಾಗಿ ತನ್ನದಾಗಿಸಿಕೊಂಡುಬಿಟ್ಟ, ಇದೇ ನೋಡಿ ಅವನ ಸಾವಿಗೆ ಮೂಲ ಕಾರಣವಾಗೋದು. 

ಆತ RTI ಕಾರ್ಯಕರ್ತ, ಭ್ರಷ್ಟರ ವಿರುದ್ಧ ಸಮರ ಸಾರಿದವನು. ದೊಡ್ಡ ದೊಡ್ಡ ಕುಳಗಳ ವಿರುದ್ಧವೇ ಕೇಸ್‌ಗಳನ್ನ ಹಾಕಿ ಊರ ತುಂಬೆಲ್ಲಾ ದುಷ್ಮನ್‌ಗಳನ್ನ ಇಟ್ಟುಕೊಂಡವನು. ಇಂಥವನೊಬ್ಬ ಅವತ್ತು ರಾತ್ರಿ ಕಳೆದು ಬೆಳಗಾಗುವಷ್ರಲ್ಲಿ ಹೆಣವಾಗಿದ್ದ. ಕೊಂದ ಆರೋಪ ಯಾರ ಮೇಲೆ ಬಂತು ಗೊತ್ತಾ..? ಪೊಲೀಸರ ಮೇಲೆ. ಹೌದು, ಮಧ್ಯರಾತ್ರಿ ಪೊಲೀಸರು ಅವನ ಮನೆಯ ಬಾಗಿಲು ತಟ್ಟಿದ್ರು. ಯಾವುದೋ ಕೇಸ್ ಮೇಲೆ ಅರೆಸ್ಟ್ ಮಾಡ್ತಿದ್ದೀವಿ ಅಂತ ಮಲಗಿದ್ದವನನ್ನ ಪೊಲೀಸ್ ಜೀಪ್‌ಗೆ ಕೂರಿಸಿಕೊಂಡು ಹೋದ್ರು. ಆದ್ರೆ ಬೆಳಗಾಗುವಷ್ರಲ್ಲಿ ಆತ ಸತ್ತಿರೋ ಸುದ್ದಿ ಪೊಲೀಸರೇ RTI ಕಾರ್ಯಕರ್ತನ ಮನೆಯವರಿಗೆ ತಲುಪಿಸಿದ್ರು. ಮೃತ ಹರೀಶ್ ಪೊಲೀಸರ ಜೊತೆ ಈರುವಾಗಲೇ ಮೃತಪಟ್ಟಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಫೇಸ್‌ಬುಕ್‌ನಿಂದ ಹಣ ಕಳೆದುಕೊಂಡ ಮಹಿಳೆ: ಬಂಗಾರದ ಆಸೆಗೆ 6.50 ಲಕ್ಷಕ್ಕೆ ಪಂಗನಾಮ !

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more