ಏನಪ್ಪಾ ಇದು,  ಪೊಲೀಸಪ್ಪನೇ ಕಳ್ಳನಾದ ಕಥೆ ಇದು!

ಏನಪ್ಪಾ ಇದು, ಪೊಲೀಸಪ್ಪನೇ ಕಳ್ಳನಾದ ಕಥೆ ಇದು!

Published : Aug 25, 2020, 10:39 AM ISTUpdated : Aug 25, 2020, 12:31 PM IST

ಕಳ್ಳರನ್ನು ಹಿಡಿಯುವ ಪೊಲೀಸ್‌ ಅಧಿಕಾರಿಯೇ ಕಳ್ಳನಾದರೆ ಹೇಗಿರುತ್ತದೆ? ಬೇಲಿಯೇ ಎದ್ದು ಹೊಲ ಮೇಯ್ದಂತೆ ಇರುತ್ತದೆ. ಅಂತಹದ್ದೇ ಒಂದು ಘಟನೆ ನಡೆದಿದೆ. ಮೈಮೇಲೆ ಇದ್ದಿದ್ದು ಖಾಕಿ. ಆದರೆ ಮಾಡಿದ್ದು ಮಾತ್ರ ಹೇಸಿಗೆ ಕೆಲಸ. ಡಕಾಯಿತಿ ಕೇಸ್‌ನಲ್ಲಿ ಎಸ್‌ ಜೆ ಪಾರ್ಕ್ ಪಿಎಸ್‌ಐ ಜೀವನ್ ಅಂದರ್‌ ಆಗಿದ್ದಾರೆ. ಇವರ ಜೊತೆ ಪತ್ರಕರ್ತ ಜ್ಞಾನಪ್ರಕಾಶ್ ಕೂಡಾ ಅರೆಸ್ಟ್‌ ಆಗಿದ್ಧಾರೆ. 

ಬೆಂಗಳೂರು (ಆ. 25): ಕಳ್ಳರನ್ನು ಹಿಡಿಯುವ ಪೊಲೀಸ್‌ ಅಧಿಕಾರಿಯೇ ಕಳ್ಳನಾದರೆ ಹೇಗಿರುತ್ತದೆ? ಬೇಲಿಯೇ ಎದ್ದು ಹೊಲ ಮೇಯ್ದಂತೆ ಇರುತ್ತದೆ. ಅಂತಹದ್ದೇ ಒಂದು ಘಟನೆ ನಡೆದಿದೆ. ಮೈಮೇಲೆ ಇದ್ದಿದ್ದು ಖಾಕಿ. ಆದರೆ ಮಾಡಿದ್ದು ಮಾತ್ರ ಹೇಸಿಗೆ ಕೆಲಸ. ಡಕಾಯಿತಿ ಕೇಸ್‌ನಲ್ಲಿ ಎಸ್‌ ಜೆ ಪಾರ್ಕ್ ಪಿಎಸ್‌ಐ ಜೀವನ್ ಅಂದರ್‌ ಆಗಿದ್ದಾರೆ. ಇವರ ಜೊತೆ ಪತ್ರಕರ್ತ ಜ್ಞಾನಪ್ರಕಾಶ್ ಕೂಡಾ ಅರೆಸ್ಟ್‌ ಆಗಿದ್ಧಾರೆ. 

ಆಗಸ್ಟ್‌ 19 ರಂದು ಕಿಡ್ನಾಪ್ ಮಾಡಿ ಹಣ ದೋಚಿದ್ದರು ಈ ಆರೋಪಿಗಳು. ಶಿವಕುಮಾರ್‌ ಎಂಬುವವನಿಂದ ಈ ಖದೀಮರು 26 ಲಕ್ಷ ಕಸಿದಿದ್ದರು. ಇದೀಗ ಪಿಎಸ್‌ಐ ಹಾಗೂ ಪತ್ರಕರ್ತ ಇಬ್ಬರೂ ಅಂದರ್ ಆಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?