ಏನಪ್ಪಾ ಇದು,  ಪೊಲೀಸಪ್ಪನೇ ಕಳ್ಳನಾದ ಕಥೆ ಇದು!

ಏನಪ್ಪಾ ಇದು, ಪೊಲೀಸಪ್ಪನೇ ಕಳ್ಳನಾದ ಕಥೆ ಇದು!

Published : Aug 25, 2020, 10:39 AM ISTUpdated : Aug 25, 2020, 12:31 PM IST

ಕಳ್ಳರನ್ನು ಹಿಡಿಯುವ ಪೊಲೀಸ್‌ ಅಧಿಕಾರಿಯೇ ಕಳ್ಳನಾದರೆ ಹೇಗಿರುತ್ತದೆ? ಬೇಲಿಯೇ ಎದ್ದು ಹೊಲ ಮೇಯ್ದಂತೆ ಇರುತ್ತದೆ. ಅಂತಹದ್ದೇ ಒಂದು ಘಟನೆ ನಡೆದಿದೆ. ಮೈಮೇಲೆ ಇದ್ದಿದ್ದು ಖಾಕಿ. ಆದರೆ ಮಾಡಿದ್ದು ಮಾತ್ರ ಹೇಸಿಗೆ ಕೆಲಸ. ಡಕಾಯಿತಿ ಕೇಸ್‌ನಲ್ಲಿ ಎಸ್‌ ಜೆ ಪಾರ್ಕ್ ಪಿಎಸ್‌ಐ ಜೀವನ್ ಅಂದರ್‌ ಆಗಿದ್ದಾರೆ. ಇವರ ಜೊತೆ ಪತ್ರಕರ್ತ ಜ್ಞಾನಪ್ರಕಾಶ್ ಕೂಡಾ ಅರೆಸ್ಟ್‌ ಆಗಿದ್ಧಾರೆ. 

ಬೆಂಗಳೂರು (ಆ. 25): ಕಳ್ಳರನ್ನು ಹಿಡಿಯುವ ಪೊಲೀಸ್‌ ಅಧಿಕಾರಿಯೇ ಕಳ್ಳನಾದರೆ ಹೇಗಿರುತ್ತದೆ? ಬೇಲಿಯೇ ಎದ್ದು ಹೊಲ ಮೇಯ್ದಂತೆ ಇರುತ್ತದೆ. ಅಂತಹದ್ದೇ ಒಂದು ಘಟನೆ ನಡೆದಿದೆ. ಮೈಮೇಲೆ ಇದ್ದಿದ್ದು ಖಾಕಿ. ಆದರೆ ಮಾಡಿದ್ದು ಮಾತ್ರ ಹೇಸಿಗೆ ಕೆಲಸ. ಡಕಾಯಿತಿ ಕೇಸ್‌ನಲ್ಲಿ ಎಸ್‌ ಜೆ ಪಾರ್ಕ್ ಪಿಎಸ್‌ಐ ಜೀವನ್ ಅಂದರ್‌ ಆಗಿದ್ದಾರೆ. ಇವರ ಜೊತೆ ಪತ್ರಕರ್ತ ಜ್ಞಾನಪ್ರಕಾಶ್ ಕೂಡಾ ಅರೆಸ್ಟ್‌ ಆಗಿದ್ಧಾರೆ. 

ಆಗಸ್ಟ್‌ 19 ರಂದು ಕಿಡ್ನಾಪ್ ಮಾಡಿ ಹಣ ದೋಚಿದ್ದರು ಈ ಆರೋಪಿಗಳು. ಶಿವಕುಮಾರ್‌ ಎಂಬುವವನಿಂದ ಈ ಖದೀಮರು 26 ಲಕ್ಷ ಕಸಿದಿದ್ದರು. ಇದೀಗ ಪಿಎಸ್‌ಐ ಹಾಗೂ ಪತ್ರಕರ್ತ ಇಬ್ಬರೂ ಅಂದರ್ ಆಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!