ಏನಪ್ಪಾ ಇದು,  ಪೊಲೀಸಪ್ಪನೇ ಕಳ್ಳನಾದ ಕಥೆ ಇದು!

ಏನಪ್ಪಾ ಇದು, ಪೊಲೀಸಪ್ಪನೇ ಕಳ್ಳನಾದ ಕಥೆ ಇದು!

Published : Aug 25, 2020, 10:39 AM ISTUpdated : Aug 25, 2020, 12:31 PM IST

ಕಳ್ಳರನ್ನು ಹಿಡಿಯುವ ಪೊಲೀಸ್‌ ಅಧಿಕಾರಿಯೇ ಕಳ್ಳನಾದರೆ ಹೇಗಿರುತ್ತದೆ? ಬೇಲಿಯೇ ಎದ್ದು ಹೊಲ ಮೇಯ್ದಂತೆ ಇರುತ್ತದೆ. ಅಂತಹದ್ದೇ ಒಂದು ಘಟನೆ ನಡೆದಿದೆ. ಮೈಮೇಲೆ ಇದ್ದಿದ್ದು ಖಾಕಿ. ಆದರೆ ಮಾಡಿದ್ದು ಮಾತ್ರ ಹೇಸಿಗೆ ಕೆಲಸ. ಡಕಾಯಿತಿ ಕೇಸ್‌ನಲ್ಲಿ ಎಸ್‌ ಜೆ ಪಾರ್ಕ್ ಪಿಎಸ್‌ಐ ಜೀವನ್ ಅಂದರ್‌ ಆಗಿದ್ದಾರೆ. ಇವರ ಜೊತೆ ಪತ್ರಕರ್ತ ಜ್ಞಾನಪ್ರಕಾಶ್ ಕೂಡಾ ಅರೆಸ್ಟ್‌ ಆಗಿದ್ಧಾರೆ. 

ಬೆಂಗಳೂರು (ಆ. 25): ಕಳ್ಳರನ್ನು ಹಿಡಿಯುವ ಪೊಲೀಸ್‌ ಅಧಿಕಾರಿಯೇ ಕಳ್ಳನಾದರೆ ಹೇಗಿರುತ್ತದೆ? ಬೇಲಿಯೇ ಎದ್ದು ಹೊಲ ಮೇಯ್ದಂತೆ ಇರುತ್ತದೆ. ಅಂತಹದ್ದೇ ಒಂದು ಘಟನೆ ನಡೆದಿದೆ. ಮೈಮೇಲೆ ಇದ್ದಿದ್ದು ಖಾಕಿ. ಆದರೆ ಮಾಡಿದ್ದು ಮಾತ್ರ ಹೇಸಿಗೆ ಕೆಲಸ. ಡಕಾಯಿತಿ ಕೇಸ್‌ನಲ್ಲಿ ಎಸ್‌ ಜೆ ಪಾರ್ಕ್ ಪಿಎಸ್‌ಐ ಜೀವನ್ ಅಂದರ್‌ ಆಗಿದ್ದಾರೆ. ಇವರ ಜೊತೆ ಪತ್ರಕರ್ತ ಜ್ಞಾನಪ್ರಕಾಶ್ ಕೂಡಾ ಅರೆಸ್ಟ್‌ ಆಗಿದ್ಧಾರೆ. 

ಆಗಸ್ಟ್‌ 19 ರಂದು ಕಿಡ್ನಾಪ್ ಮಾಡಿ ಹಣ ದೋಚಿದ್ದರು ಈ ಆರೋಪಿಗಳು. ಶಿವಕುಮಾರ್‌ ಎಂಬುವವನಿಂದ ಈ ಖದೀಮರು 26 ಲಕ್ಷ ಕಸಿದಿದ್ದರು. ಇದೀಗ ಪಿಎಸ್‌ಐ ಹಾಗೂ ಪತ್ರಕರ್ತ ಇಬ್ಬರೂ ಅಂದರ್ ಆಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ