ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ಯಾಕೆ? ಪೊಲೀಸರ ಪ್ರಾಥಮಿಕ ವರದಿಯಲ್ಲಿ ರಹಸ್ಯ

ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ಯಾಕೆ? ಪೊಲೀಸರ ಪ್ರಾಥಮಿಕ ವರದಿಯಲ್ಲಿ ರಹಸ್ಯ

Published : Apr 08, 2022, 05:40 PM IST

ಸಿಲಿಕಾನ್ ಸಿಟಿ ಬೆಂಗಳೂರಿನ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಇಂದು(ಶುಕ್ರವಾರ) ಇ-ಮೇಲ್ ಮೂಲಕ ಅನಾಮಿಕ ಹೆಸರಿನಲ್ಲಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಶಾಲೆಗಳಲ್ಲಿ ಈಗ ಆತಂಕ, ಭಯದ ವಾತಾವರಣ ನಿರ್ಮಾಣವಾಗಿದೆ.

ಬೆಂಗಳೂರು, (ಏ.08): ಸಿಲಿಕಾನ್ ಸಿಟಿ ಬೆಂಗಳೂರಿನ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಇಂದು(ಶುಕ್ರವಾರ) ಇ-ಮೇಲ್ ಮೂಲಕ ಅನಾಮಿಕ ಹೆಸರಿನಲ್ಲಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಶಾಲೆಗಳಲ್ಲಿ ಈಗ ಆತಂಕ, ಭಯದ ವಾತಾವರಣ ನಿರ್ಮಾಣವಾಗಿದೆ.

ಶಾಲೆಯಲ್ಲಿ ಬಾಂಬ್ ಇಟ್ಟಿದ್ದೇವೆ, ಜೋಕ್ ಅಲ್ಲ, ಕಡೆಗಣಿಸ್ಬೇಡಿ: ಬೆಂಗಳೂರಿನ ಸ್ಕೂಲ್‌ಗಳಿಗೆ ಬೆದರಿಕೆ!

ಈ ಮಾಹಿತಿ ನೀಡಿರುವಂತ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಇ-ಮೇಲ್ ಮೂಲಕ ಅನಾಮಿಕ ಹೆಸರಿನಲ್ಲಿ ಹುಸ್ಕೂರಿನ ಎಬಿನೈಜರ್ ಇಂಟರ್ ನ್ಯಾಷನರ್ ಸ್ಕೂಲ್, ವಿನ್ಸೆಂಟ್ ಪಲ್ಲೋಟಿ ಶಾಲೆ ಸೇರಿದಂತೆ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರೋದಾಗಿ ತಿಳಿಸಿದ್ದಾರೆ. ಇನ್ನು ಈ ಬೆದರಿಕೆ ಹಾಕಿದ್ಯಾರು..? ಯಾಕೆ ಈ ಬೆದರಿಕೆ ಹಾಕಲಾಗಿದೆ?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more