ನೊಟೀಸ್ ಬಂದ ದಿನ ಪ್ರಭಾವಿಗಳಿಗೆ ಅನುಶ್ರೀ ಕರೆ; ಮಾಜಿ ಸಿಎಂ, ಅವರ ಮಗನಿಗೆ ಢವಢವ ಶುರು!

ನೊಟೀಸ್ ಬಂದ ದಿನ ಪ್ರಭಾವಿಗಳಿಗೆ ಅನುಶ್ರೀ ಕರೆ; ಮಾಜಿ ಸಿಎಂ, ಅವರ ಮಗನಿಗೆ ಢವಢವ ಶುರು!

Suvarna News   | Asianet News
Published : Oct 03, 2020, 02:02 PM ISTUpdated : Oct 03, 2020, 02:48 PM IST

ನಿರೂಪಕಿ ಕಮ್ ನಟಿ ಅನುಶ್ರೀ ಮೊಬೈಲ್ ಕರೆಗಳನ್ನು ಬಗ್ಗೆ ತನಿಖೆ ನಡೆಸಿದಾಗ ರಾಜಕಾರಣಿಗಳ ಜೊತೆ ಮಾತನಾಡಿರುವುದು ಪತ್ತೆಯಾಗಿದೆ. ನೊಟೀಸ್ ಬಂದ ದಿನ ರಾಜಕಾರಣಿಗಳಿಗೆ ಕರೆ ಮಾಡಿ ಅನುಶ್ರೀ ಮಾತನಾಡಿದ್ದಾರೆ. 

ಬೆಂಗಳೂರು (ಅ. 03): ನಿರೂಪಕಿ ಕಮ್ ನಟಿ ಅನುಶ್ರೀ ಮೊಬೈಲ್ ಕರೆಗಳನ್ನು ಬಗ್ಗೆ ತನಿಖೆ ನಡೆಸಿದಾಗ ರಾಜಕಾರಣಿಗಳ ಜೊತೆ ಮಾತನಾಡಿರುವುದು ಪತ್ತೆಯಾಗಿದೆ. ನೊಟೀಸ್ ಬಂದ ದಿನ ರಾಜಕಾರಣಿಗಳಿಗೆ ಕರೆ ಮಾಡಿ ಅನುಶ್ರೀ ಮಾತನಾಡಿದ್ದಾರೆ. 

ನಾಲ್ವರು ರಾಜಕಾರಣಿಗಳ ಹೆಸರಿನಲ್ಲಿಯೇ ನಂಬರ್ ಸೇವ್ ಆಗಿದೆ. ಮಾಜಿ ಸಿಎಂ, ಅವರ ಪುತ್ರನ ನಂಬರ್ ಕೂಡಾ ಇದರಲ್ಲಿದೆ ಎನ್ನಲಾಗಿದೆ.  ಮಾಹಿತಿ ಹೊರ ಬೀಳುತ್ತಿದ್ದಂತೆ ರಾಜಕಾರಣಿಗಳು ಅಲರ್ಟ್ ಅಗಿದ್ದಾರೆ. ಇದು ತಮಗೂ ಉರುಳಾಗಬಹುದು ಎಂಬ ಆತಂಕದಲ್ಲಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!