Prajwal Revanna : ದುಬೈಗೆ ಹಾರಿದ್ರಾ ಪ್ರಜ್ವಲ್‌ ರೇವಣ್ಣ?  ಬೆಂಗಳೂರಿಗೆ ಬರೋದು ಡೌಟಾ..?

Prajwal Revanna : ದುಬೈಗೆ ಹಾರಿದ್ರಾ ಪ್ರಜ್ವಲ್‌ ರೇವಣ್ಣ? ಬೆಂಗಳೂರಿಗೆ ಬರೋದು ಡೌಟಾ..?

Published : May 03, 2024, 12:36 PM ISTUpdated : May 03, 2024, 12:37 PM IST

ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಯಿಂದ ದುಬೈಗೆ ಹೋಗಿದ್ದಾರೆ ಎನ್ನಲಾಗಿದೆ. ದುಬೈನಿಂದ ನೇರವಾಗಿ ಬೆಂಗಳೂರಿಗೆ ಬರುತ್ತಾರೆ ಎನ್ನುವ ಮಾತುಗಳು ಸಹ ಕೇಳಿ ಬರುತ್ತಿವೆಯಾದರೂ ಖಚಿತ ಮಾಹಿತಿ ತಿಳಿದುಬಂದಿಲ್ಲ. 

ಪ್ರಜ್ವಲ್‌ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Pen drive case) ಸಂಬಂಧಿಸಿದಂತೆ ದಿನ ದಿನವೂ ಹೊಸ ಹೊಸ ಬೆಳವಣಿಗೆ ಆಗುತ್ತಿದೆ. ಈ ನಡುವೆ ಜರ್ಮನಿಯಲ್ಲಿ ಇದ್ದ ಪ್ರಜ್ವಲ್‌ ರೇವಣ್ಣ(Prajwal Revanna Sex Scanda) ಅವರು ದುಬೈಗೆ (Dubai) ಹೋಗಿದ್ದಾರೆ ಎನ್ನಲಾಗಿದೆ. ಹಾಗೆಯೇ ದುಬೈನಿಂದ ನೇರವಾಗಿ ಬೆಂಗಳೂರಿಗೆ(Bengaluru) ಬರುತ್ತಾರೆ ಎನ್ನುವ ಮಾತುಗಳು ಸಹ ಕೇಳಿ ಬರುತ್ತಿವೆ. ಈ ನಡುವೆ ಎಸ್‌ಐಟಿ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲ ಕಾಲಾವಕಾಶ ಕೇಳಿದ್ದು, ಮೊನ್ನೆ ರಾತ್ರಿಯೇ ಪ್ರಜ್ವಲ್ ದುಬೈಗೆ ತೆರಳಿರುವ ಬಗ್ಗೆ ಮಾಹಿತಿ ಇದೆ. ಇದರ ಜೊತೆಗೆ ನಾನು ಬೆಂಗಳೂರಲ್ಲಿ ಇಲ್ಲ ಎಂದು ಟ್ವೀಟ್ ಮಾಡಿದ್ದು, ಅವರು ಎಲ್ಲಿದ್ದಾರೆ ಎಂದು ಈವರೆಗೂ ಸಹ ಯಾವುದೇ ಖಚಿತ ಮಾಹಿತಿಯೇ ಇಲ್ಲ ಎನ್ನಲಾಗಿದೆ. ಅದರಲ್ಲೂ ಪ್ರಜ್ವಲ್ ಬಗ್ಗೆ ಕುಟುಂಬಸ್ಥರಿಂದಲೂ ಮಾಹಿತಿ ಸಿಗುತ್ತಿಲ್ಲವಾದ್ದರಿಂದ ಎಸ್‌ಐಟಿಗೆ (SIT) ತಲೆನೋವಾಗಿ ಪರಿಣಮಿಸಿದೆ. ಮಹತ್ವದ ವಿಚಾರ ಏನೆಂದರೆ ಮೇ 15 ಮಧ್ಯಾಹ್ನ 12.30ಕ್ಕೆ ರಿಟರ್ನ್ ಟಿಕೆಟ್ ಬುಕ್ ಸಹ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ರಾಜ್ಯದಲ್ಲಿ ಆಗುತ್ತಿರುವ ತೀವ್ರತರದ ಬದಲಾವಣೆಗಳನ್ನು ಗಮನಿಸಿದ್ರೆ ಅವರು ಬೆಂಗಳೂರಿಗೆ ಬರುತ್ತಾರಾ ಅಥವಾ ಮತ್ತೆ ಜರ್ಮನಿಗೆ ತೆರಳುತ್ತಾರಾ ಅನ್ನೋ ಪ್ರಶ್ನೆ ಕಾಡುತ್ತಿದೆ.

ಇದನ್ನೂ ವೀಕ್ಷಿಸಿ:  CoviShield: ಸಂಜೀವಿನಿಯಾಗಿದ್ದ ಕೊರೊನಾ ಲಸಿಕೆಯೇ ಜೀವಕ್ಕೆ ಕುತ್ತು ತರುತ್ತಾ? ಹೃದಯಾಘಾತ ಸಮಸ್ಯೆಗೆ ಕೋವಿಶೀಲ್ಡ್ ಕಾರಣನಾ?

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more