35 ದಿನಗಳ ಬಳಿಕ ಬೆಂಗಳೂರಿನತ್ತ ಪ್ರಜ್ವಲ್ ರೇವಣ್ಣ..ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಎಸ್‌ಐಟಿ!

35 ದಿನಗಳ ಬಳಿಕ ಬೆಂಗಳೂರಿನತ್ತ ಪ್ರಜ್ವಲ್ ರೇವಣ್ಣ..ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಎಸ್‌ಐಟಿ!

Published : May 31, 2024, 06:25 PM IST

ಜರ್ಮನಿಯಿಂದ ಬೆಂಗಳೂರಿಗೆ ಫ್ಲೈಟ್ ಹತ್ತಿದ ಹಾಸನ ಸಂಸದ
ರಾತ್ರಿ 1:30ಕ್ಕೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರೋ ಸಾಧ್ಯತೆ
ಪ್ರಜ್ವಲ್ ಬರ್ತಿದ್ದಂತೆ ಅರೆಸ್ಟ್ ಮಾಡಲು ಸಜ್ಜಾದ SIT ಟೀಮ್

ಬರೊಬ್ಬರಿ 35 ದಿನಗಳ ಬಳಿಕ 4 ಬಾರಿ ಫ್ಲೈಟ್ ಕ್ಯಾನ್ಸಲ್ ಮಾಡಿದ ನಂತರ. ಅಟ್ಲಾಸ್ಟ್ ಪ್ರಜ್ವಲ್ ರೇವಣ್ಣ(Prajwal Revanna) ಬೆಂಗಳೂರಿಗೆ(Bengaluru) ವಾಪಸ್ ಆಗ್ತಿದ್ದಾರೆ. ಇನ್ನೂ 150 ನಿಮಿಷಗಳಲ್ಲಿ ಪ್ರಜ್ವಲ್ ಪ್ರಯಾಣಿಸುತ್ತಿರುವ ವಿಮಾನ ಬೆಂಗಳೂರಿನ ಏರ್ಪೋರ್ಟ್‌ನಲ್ಲಿ ಲ್ಯಾಂಡ್ ಆಗಿದೆ. 8 ಗಂಟೆಗಳ ಜರ್ನಿ ಮಾಡಿ ಬರುವ ಪ್ರಜ್ವಲ್‌ರನ್ನ ಸ್ವಾಗತಿಸಲು SIT ಟೀಂ ಕೂಡ ರೆಡಿಯಾಗಿದೆ. ದೊಡ್ಡಗೌಡರ ಮಾತಿಗೆ ಕಟ್ಟುಬಿದ್ದೋ ಅಥವಾ ಪಾಪಪ್ರಜ್ಞೆ ಕಾಡಿತ್ತೋ ಏನೋ ಇವತ್ತು ಪ್ರಜ್ವಲ್ ವಾಪಸ್ ಬರ್ತಿದ್ದಾನೆ. ಆದ್ರೆ ಬೆಂಗಳೂರಲ್ಲಿ ಲ್ಯಾಂಡ್ ಆಗ್ತಿದ್ದಂತೆ ಆತನನ್ನ ವೆಲ್‌ಕಮ್ ಮಾಡೋದಕ್ಕೆ ಈಗಾಗಲೇ SIT ರೆಡಿಯಾಗಿ ನಿಂತಿದೆ. ಗೌಡರ ಖಡಕ್ ಪತ್ರದ ನಂತರ ಪ್ರಜ್ವಲ್ ಭಾರತಕ್ಕೆ ಬಂದಿದೆ. ಈಗಾಗಲೇ 7 ಗಂಟೆಗಳ ವಿಮಾನ ಪಯಣ ಮುಗಿಸಿ. ಭಾರತದ ಏರ್ ಜೋನ್ಗೂ ಎಂಟ್ರಿಯಾಗಿದ್ದಾರೆ. ಇನ್ನೂ ಕೆಲವೇ ನಿಮಿಷಗಳಲ್ಲಿ ಪ್ರಜ್ವಲ್ ಪ್ರಯಾಣಿಸುತ್ತಿರುವ ವಿಮಾನ ಬೆಂಗಳೂರು ಏರ್ಪೋರ್ಟ್ನಲ್ಲಿ ಬಂದಿಳಿಯಲಿದೆ. ಆದ್ರೆ ಪ್ರಜ್ವಲ್ ಬರ್ತಿದಂತೆ SIT ಅವರನ್ನ ಬಂಧಿಸಲಿದೆ. ನೇರ ವೈದ್ಯಕೀಯ ಪರಿಕ್ಷೆಗೆ ಕರೆದೊಯ್ದು ನಂತರ ಅವರ ಕಛೇರಿಗೆ ಕರೆದುಕೊಂಡು ಹೋಗಲಿದೆ. ಪ್ರಜ್ವಲ್ ಮನಸ್ಸು ಮಾಡಿ ಭಾರತಕ್ಕೆ ಎಂಟ್ರಿ ಕೊಡ್ತಿದ್ದಾರೆ. ಇಷ್ಟು ದಿನ ವಿದೇಶದಲ್ಲಿ ಕಾಲ ಕಳೆದಿದ್ದ ಆತ ಇನ್ಮುಂದೆ ಅಧಿಕಾರಿಗಳ ಮಧ್ಯೆಯೇ ಇರಬೇಕಾಗುತ್ತೆ. 

ಇದನ್ನೂ ವೀಕ್ಷಿಸಿ:  Narendra Modi: ಹೇಗೆ ಶುರುವಾಯ್ತು..ಎಲ್ಲಿಗೆ ಬಂತು ಮೋದಿ ದಂಡಯಾತ್ರೆ..? ವಿಪಕ್ಷಗಳ ಒಗ್ಗಟ್ಟು ಫಲ ಕೊಡುತ್ತಾ..?

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more