Prajwal Revanna : ಅಪ್ಪ ಅರೆಸ್ಟ್‌ ಆದ್ರೂ.. ಮಗನ ಬಂಧನ ಯಾವಾಗ? ಇಂದು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ?

Prajwal Revanna : ಅಪ್ಪ ಅರೆಸ್ಟ್‌ ಆದ್ರೂ.. ಮಗನ ಬಂಧನ ಯಾವಾಗ? ಇಂದು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ?

Published : May 06, 2024, 11:15 AM ISTUpdated : May 06, 2024, 11:16 AM IST

ಅಪಹರಣ ಪ್ರಕರಣದ ಸಂಬಂಧ ಹೆಚ್‌ಡಿ ರೇವಣ್ಣ ಅವರನ್ನು ಬಂಧಿಸಲಾಗಿದ್ದು, ಮಗನ ಬಂಧನ ಯಾವಾಗ ಅನ್ನೋ ಪ್ರಶ್ನೆಯನ್ನು ಸಾರ್ವಜನಿಕರು ಕೇಳುತ್ತಿದ್ದಾರೆ. ಅಲ್ಲದೆ ಇಂದು ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ‌ವಾಪಾಸ್ಸಾಗ್ತಾರೆ ಅನ್ನೋ ಮಾತುಗಳು ಸಹ ಕೇಳಿಬಂದಿವೆ.

ಪ್ರಜ್ವಲ್ ರೇವಣ್ಣ (Prajwal Revanna) ಅವರು ಭಾಗಿಯಾಗಿದ್ದಾರೆ ಎನ್ನಲಾದ ಲೈಂಗಿಕ ಹಗರಣದ ವಿಡಿಯೋ ಇರುವ ಪೆನ್‌ಡ್ರೈವ್‌ (Pen drive) ವಿಚಾರ ಇದೀಗ ಜಾಗತಿಕವಾಗಿ ಭಾರೀ ಸದ್ದು ಮಾಡುತ್ತಿದೆ. ಈ ನಡುವೆ ಅಪಹರಣ ಪ್ರಕರಣದ ಸಂಬಂಧ ಹೆಚ್‌ಡಿ ರೇವಣ್ಣ (HD Revanna) ಅವರನ್ನು ಬಂಧಿಸಲಾಗಿದ್ದು, ಮಗನ ಬಂಧನ ಯಾವಾಗ ಅನ್ನೋ ಪ್ರಶ್ನೆಯನ್ನು ಸಾರ್ವಜನಿಕರು ಕೇಳುತ್ತಿದ್ದಾರೆ. ಅಲ್ಲದೆ ಇಂದು ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ‌ವಾಪಾಸ್ಸಾಗ್ತಾರೆ ಅನ್ನೋ ಮಾತುಗಳು ಸಹ ಕೇಳಿಬಂದಿವೆ. ಸದ್ಯದಲ್ಲೇ ಪ್ರಜ್ವಲ್ ಶರಣಾಗುತ್ತಾರೆ ಎಂದು ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು (C.S. Puttaraju) ಹೇಳಿಕೆ ನೀಡಿದ್ದರು. ಈ ಕಾರಣಕ್ಕೆ ಪ್ರಜ್ವಲ್ ಇಂದೇ ವಾಪಸ್‌ ಆಗುತ್ತಾರೆ ಎನ್ನುವ ಗುಮಾನಿ ಹರಡಿದೆ. 

ಇನ್ನು ಪ್ರಜ್ವಲ್ ರೇವಣ್ಣ ಮೇಲೆ ಎಸ್ಐಟಿ (SIT) ತೀವ್ರ ನಿಗಾ ಇರಿಸಿದೆ. ಈಗಾಗಲೇ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದ್ದು, ಭಾರತದ ಯಾವುದೇ ಏರ್ಪೋರ್ಟ್‌ಗೆ ಬಂದಿಳಿದರೂ ಸಹ ಪ್ರಜ್ವಲ್ ಲಾಕ್ ಆಗಲಿದ್ದಾರೆ. ಅದಾಗ್ಯೂ ಎರಡನೇ ಹಂತದ ಮತದಾನ ಮುಗಿಯುವವರೆಗೆ ಪ್ರಜ್ವಲ್ ವಾಪಸ್‌ ಆಗೋದು ಡೌಟ್ ಎಂದೂ ಸಹ ಕೆಲವು ಮೂಲಗಳಿಂದ ತಿಳಿದುಬಂದಿದೆ. ಅಂದರೆ ಮೇ.7 ರವರೆಗೂ ಪ್ರಜ್ವಲ್ ಬರುವುದಿಲ್ಲ ಎನ್ನಲಾಗಿದೆ. ಅದಾಗ್ಯೂ ಆದಷ್ಟು ಇತ್ತ ಆದಷ್ಟು ಬೇಗ ಬಂದು ಶರಣಾಗುವಂತೆ ಕುಟುಂಬಸ್ಥರೇ ಪ್ರಜ್ವಲ್‌ಗೆ ಸಲಹೆ ನೀಡುತ್ತಿದ್ದಾರೆ ಎಂದೂ ಸಹ ಮಾಹಿತಿ ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ: ವಿಡಿಯೋ ಕಳುಹಿಸಿ ಅಂತಿರಾ ಜೋಕೆ..ಇನ್ಮುಂದೆ ಇದು ಶಿಕ್ಷಾರ್ಹ ಅಪರಾಧ!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more