ಉಪ್ಪು ತಿಂದವರು ನೀರು ಕುಡಿಯಲೇಕು, ಇದು ಇಷ್ಟಕ್ಕೆ ಮುಗಿಯಲ್ಲ: ಸಂಜನಾಗೆ ಸಂಬರಗಿ ವಾರ್ನಿಂಗ್!

ಉಪ್ಪು ತಿಂದವರು ನೀರು ಕುಡಿಯಲೇಕು, ಇದು ಇಷ್ಟಕ್ಕೆ ಮುಗಿಯಲ್ಲ: ಸಂಜನಾಗೆ ಸಂಬರಗಿ ವಾರ್ನಿಂಗ್!

Published : Sep 08, 2020, 12:04 PM ISTUpdated : Sep 08, 2020, 12:31 PM IST

ಸಂಜನಾ ಅರೆಸ್ಟ್‌ ಬಗ್ಗೆ ಪ್ರಶಾಂತ್ ಸಂಬರಗಿ ಪ್ರತಿಕ್ರಿಯಿಸಿ,  'ಉಪ್ಪು ತಿಂದವರು ನೀರು ಕುಡಿಯಲೇಬೇಕು. ಯಾವತ್ತು ಯಾವತ್ತು ಕರ್ಮ ಆಗುತ್ತೋ ಅದನ್ನು ಸ್ವಚ್ಚಗೊಳಿಸಲು ಸಿಸಿಬಿಯವರು ಬರುತ್ತಾರೆ. ಕಾನೂನು ಬಾಹಿರ ಚಟುವಟಿಕೆ ಮಾಡುವವರು, ಒಂದು ದಿನ ಕಾನೂನಿಗೆ ತಲೆಬಾಗಲೇಬೇಕು' ಎಂದಿದ್ಧಾರೆ. 

ಬೆಂಗಳೂರು (ಸೆ. 08): ಇಂದು ಬೆಳಿಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾಗೆ ಶಾಕ್ ನೀಡಿದ್ದಾರೆ.  ಮನೆ ಮೇಲೆ ಸಿಸಿಬಿ ದಾಳಿ ಮಾಡಿ, ಸಂಜನಾರನ್ನು ವಶಕ್ಕೆ ಪಡದಿದ್ದಾರೆ. 

ಈ ಬಗ್ಗೆ ಪ್ರಶಾಂತ್ ಸಂಬರಗಿ ಪ್ರತಿಕ್ರಿಯಿಸಿ,  'ಉಪ್ಪು ತಿಂದವರು ನೀರು ಕುಡಿಯಲೇಬೇಕು. ಯಾವತ್ತು ಯಾವತ್ತು ಕರ್ಮ ಆಗುತ್ತೋ ಅದನ್ನು ಸ್ವಚ್ಚಗೊಳಿಸಲು ಸಿಸಿಬಿಯವರು ಬರುತ್ತಾರೆ. ಕಾನೂನು ಬಾಹಿರ ಚಟುವಟಿಕೆ ಮಾಡುವವರು, ಒಂದು ದಿನ ಕಾನೂನಿಗೆ ತಲೆಬಾಗಲೇಬೇಕು. ಸಂಜನಾ ನನ್ನ ವಿರುದ್ಧ ಅಸಭ್ಯ ಪದಗಳನ್ನು ಬಳಕೆ ಮಾಡಿದ್ಧಾರೆ. ತೇಜೋವಧೆ ಮಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಲಿದ್ಧೇನೆ. ನಾನು ಪ್ರೆಸ್ ಕಾನ್ಫರೆನ್ಸ್‌ನಲ್ಲಿ ಎಲ್ಲಿಯೂ ಅವರ ಹೆಸರನ್ನು ಹೇಳಿರಲಿಲ್ಲ. ಅವರಾಗಿಯೇ ಮಾಧ್ಯಮದ ಮುಂದೆ ಬಂದು ಮಾತನಾಡತೊಡಗಿದರು' ಎಂದು ಸಂಬರಗಿ ಹೇಳಿದ್ಧಾರೆ. 

 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!