ಉಪ್ಪು ತಿಂದವರು ನೀರು ಕುಡಿಯಲೇಕು, ಇದು ಇಷ್ಟಕ್ಕೆ ಮುಗಿಯಲ್ಲ: ಸಂಜನಾಗೆ ಸಂಬರಗಿ ವಾರ್ನಿಂಗ್!

ಉಪ್ಪು ತಿಂದವರು ನೀರು ಕುಡಿಯಲೇಕು, ಇದು ಇಷ್ಟಕ್ಕೆ ಮುಗಿಯಲ್ಲ: ಸಂಜನಾಗೆ ಸಂಬರಗಿ ವಾರ್ನಿಂಗ್!

Published : Sep 08, 2020, 12:04 PM ISTUpdated : Sep 08, 2020, 12:31 PM IST

ಸಂಜನಾ ಅರೆಸ್ಟ್‌ ಬಗ್ಗೆ ಪ್ರಶಾಂತ್ ಸಂಬರಗಿ ಪ್ರತಿಕ್ರಿಯಿಸಿ,  'ಉಪ್ಪು ತಿಂದವರು ನೀರು ಕುಡಿಯಲೇಬೇಕು. ಯಾವತ್ತು ಯಾವತ್ತು ಕರ್ಮ ಆಗುತ್ತೋ ಅದನ್ನು ಸ್ವಚ್ಚಗೊಳಿಸಲು ಸಿಸಿಬಿಯವರು ಬರುತ್ತಾರೆ. ಕಾನೂನು ಬಾಹಿರ ಚಟುವಟಿಕೆ ಮಾಡುವವರು, ಒಂದು ದಿನ ಕಾನೂನಿಗೆ ತಲೆಬಾಗಲೇಬೇಕು' ಎಂದಿದ್ಧಾರೆ. 

ಬೆಂಗಳೂರು (ಸೆ. 08): ಇಂದು ಬೆಳಿಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾಗೆ ಶಾಕ್ ನೀಡಿದ್ದಾರೆ.  ಮನೆ ಮೇಲೆ ಸಿಸಿಬಿ ದಾಳಿ ಮಾಡಿ, ಸಂಜನಾರನ್ನು ವಶಕ್ಕೆ ಪಡದಿದ್ದಾರೆ. 

ಈ ಬಗ್ಗೆ ಪ್ರಶಾಂತ್ ಸಂಬರಗಿ ಪ್ರತಿಕ್ರಿಯಿಸಿ,  'ಉಪ್ಪು ತಿಂದವರು ನೀರು ಕುಡಿಯಲೇಬೇಕು. ಯಾವತ್ತು ಯಾವತ್ತು ಕರ್ಮ ಆಗುತ್ತೋ ಅದನ್ನು ಸ್ವಚ್ಚಗೊಳಿಸಲು ಸಿಸಿಬಿಯವರು ಬರುತ್ತಾರೆ. ಕಾನೂನು ಬಾಹಿರ ಚಟುವಟಿಕೆ ಮಾಡುವವರು, ಒಂದು ದಿನ ಕಾನೂನಿಗೆ ತಲೆಬಾಗಲೇಬೇಕು. ಸಂಜನಾ ನನ್ನ ವಿರುದ್ಧ ಅಸಭ್ಯ ಪದಗಳನ್ನು ಬಳಕೆ ಮಾಡಿದ್ಧಾರೆ. ತೇಜೋವಧೆ ಮಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಲಿದ್ಧೇನೆ. ನಾನು ಪ್ರೆಸ್ ಕಾನ್ಫರೆನ್ಸ್‌ನಲ್ಲಿ ಎಲ್ಲಿಯೂ ಅವರ ಹೆಸರನ್ನು ಹೇಳಿರಲಿಲ್ಲ. ಅವರಾಗಿಯೇ ಮಾಧ್ಯಮದ ಮುಂದೆ ಬಂದು ಮಾತನಾಡತೊಡಗಿದರು' ಎಂದು ಸಂಬರಗಿ ಹೇಳಿದ್ಧಾರೆ. 

 

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!