ಉಪ್ಪು ತಿಂದವರು ನೀರು ಕುಡಿಯಲೇಕು, ಇದು ಇಷ್ಟಕ್ಕೆ ಮುಗಿಯಲ್ಲ: ಸಂಜನಾಗೆ ಸಂಬರಗಿ ವಾರ್ನಿಂಗ್!

ಉಪ್ಪು ತಿಂದವರು ನೀರು ಕುಡಿಯಲೇಕು, ಇದು ಇಷ್ಟಕ್ಕೆ ಮುಗಿಯಲ್ಲ: ಸಂಜನಾಗೆ ಸಂಬರಗಿ ವಾರ್ನಿಂಗ್!

Published : Sep 08, 2020, 12:04 PM ISTUpdated : Sep 08, 2020, 12:31 PM IST

ಸಂಜನಾ ಅರೆಸ್ಟ್‌ ಬಗ್ಗೆ ಪ್ರಶಾಂತ್ ಸಂಬರಗಿ ಪ್ರತಿಕ್ರಿಯಿಸಿ,  'ಉಪ್ಪು ತಿಂದವರು ನೀರು ಕುಡಿಯಲೇಬೇಕು. ಯಾವತ್ತು ಯಾವತ್ತು ಕರ್ಮ ಆಗುತ್ತೋ ಅದನ್ನು ಸ್ವಚ್ಚಗೊಳಿಸಲು ಸಿಸಿಬಿಯವರು ಬರುತ್ತಾರೆ. ಕಾನೂನು ಬಾಹಿರ ಚಟುವಟಿಕೆ ಮಾಡುವವರು, ಒಂದು ದಿನ ಕಾನೂನಿಗೆ ತಲೆಬಾಗಲೇಬೇಕು' ಎಂದಿದ್ಧಾರೆ. 

ಬೆಂಗಳೂರು (ಸೆ. 08): ಇಂದು ಬೆಳಿಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾಗೆ ಶಾಕ್ ನೀಡಿದ್ದಾರೆ.  ಮನೆ ಮೇಲೆ ಸಿಸಿಬಿ ದಾಳಿ ಮಾಡಿ, ಸಂಜನಾರನ್ನು ವಶಕ್ಕೆ ಪಡದಿದ್ದಾರೆ. 

ಈ ಬಗ್ಗೆ ಪ್ರಶಾಂತ್ ಸಂಬರಗಿ ಪ್ರತಿಕ್ರಿಯಿಸಿ,  'ಉಪ್ಪು ತಿಂದವರು ನೀರು ಕುಡಿಯಲೇಬೇಕು. ಯಾವತ್ತು ಯಾವತ್ತು ಕರ್ಮ ಆಗುತ್ತೋ ಅದನ್ನು ಸ್ವಚ್ಚಗೊಳಿಸಲು ಸಿಸಿಬಿಯವರು ಬರುತ್ತಾರೆ. ಕಾನೂನು ಬಾಹಿರ ಚಟುವಟಿಕೆ ಮಾಡುವವರು, ಒಂದು ದಿನ ಕಾನೂನಿಗೆ ತಲೆಬಾಗಲೇಬೇಕು. ಸಂಜನಾ ನನ್ನ ವಿರುದ್ಧ ಅಸಭ್ಯ ಪದಗಳನ್ನು ಬಳಕೆ ಮಾಡಿದ್ಧಾರೆ. ತೇಜೋವಧೆ ಮಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಲಿದ್ಧೇನೆ. ನಾನು ಪ್ರೆಸ್ ಕಾನ್ಫರೆನ್ಸ್‌ನಲ್ಲಿ ಎಲ್ಲಿಯೂ ಅವರ ಹೆಸರನ್ನು ಹೇಳಿರಲಿಲ್ಲ. ಅವರಾಗಿಯೇ ಮಾಧ್ಯಮದ ಮುಂದೆ ಬಂದು ಮಾತನಾಡತೊಡಗಿದರು' ಎಂದು ಸಂಬರಗಿ ಹೇಳಿದ್ಧಾರೆ. 

 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?