ಭೂ ವಿಜ್ಞಾನಾಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಟ್ವಿಸ್ಟ್..! ಪೊಲೀಸರ ತನಿಖೆ ವೇಳೆ ಬಯಲಾಯ್ತು ಸ್ಪೋಟಕ ರಹಸ್ಯ!

ಭೂ ವಿಜ್ಞಾನಾಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಟ್ವಿಸ್ಟ್..! ಪೊಲೀಸರ ತನಿಖೆ ವೇಳೆ ಬಯಲಾಯ್ತು ಸ್ಪೋಟಕ ರಹಸ್ಯ!

Published : Nov 20, 2023, 03:51 PM ISTUpdated : Nov 20, 2023, 03:52 PM IST

ಹಣ ಕದ್ದು ಕೋಣನಕುಂಟೆಯ ಸ್ನೇಹಿತ ಶಿವು ನಿವಾಸಲ್ಲಿ ಇರಿಸಿದ್ದ ಆರೋಪಿ 
‘ಯಾರೋ ಹಣ ಕೊಡಬೇಕಿತ್ತು, ಅದನ್ನೇ ನಿಮ್ಮ ಮನೆಯಲ್ಲಿ ಇಟ್ಟಿರುವೆ’
‘ಮಹಾದೇಶ್ವರ ಬೆಟ್ಟದಿಂದ ಬಂದ ಬಳಿಕ ಹಣ ತೆಗೆದುಕೊಳ್ಳುವೆ’ ಎಂದಿದ್ದ
ಹಣ ತಂದುಕೊಟ್ಟಿದ್ದರಿಂದ ಶಿವುವನ್ನೇ ಸಾಕ್ಷಿಯನ್ನಾಗಿ ಪರಿಗಣಿಸಿದ ಪೊಲೀಸರು

ಭೂ ವಿಜ್ಞಾನಾಧಿಕಾರಿ ಪ್ರತಿಮಾ(Pratima) ಕೊಲೆ(Murder) ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಏಷ್ಯಾನೆಟ್ ಸುವರ್ಣ ನ್ಯೂಸ್ ಬಳಿ ಈ ಬಗ್ಗೆ EXCLUSIVE ಮಾಹಿತಿ ಇದೆ. ಆರೋಪಿ ಕಿರಣ್ ಕೊಲೆ ಮಾಡಿದ್ದು ಹಳೇ ದ್ವೇಷಕ್ಕಾಗಿ ಅಲ್ಲ, ಬಿಡಿಗಾಸಿಗಾಗಿ ಅನ್ನ ಹಾಕಿದವಳ ಕುತ್ತಿಗೆಯನ್ನೇ ಕೊಯ್ದಿದ್ದಾನೆ ಎಂದು ಹೇಳಲಾಗ್ತಿದೆ. ಕೇವಲ 5 ಲಕ್ಷದ ಆಸೆಗೆ ಅಧಿಕಾರಿಯ ಹೆಣವನ್ನೇ ಉರುಳಿಸಿಬಿಟ್ಟಿದ್ದಾನೆ. ಪೊಲೀಸ್ ವಿಚಾರಣೆ ವೇಳೆ ಸುಳ್ಳು ಹೇಳಿಕೆ ನೀಡಿದ್ದ ಆರೋಪಿ ಕಿರಣ್, ಸ್ನೇಹಿತ ಶಿವು ಎಂಬಾತನಿಂದ ಅಸಲಿ ಸತ್ಯ ಬಹಿರಂಗವಾಗಿದೆ. ಕೆಲಸದಿಂದ ತೆಗೆದಿದ್ದಕ್ಕೆ ಕೊಲೆ ಮಾಡಿದೆ ಎಂದು ಕಿರಣ್‌ ಕಥೆ ಕಟ್ಟಿದ್ದಾನೆ. ಕೊಲೆ ಬಳಿಕ ಮನೆಯಲ್ಲಿದ್ದ ಹಣ, ಚಿನ್ನವನ್ನು ಆರೋಪಿ ಕದ್ದೊಯ್ದಿದ್. ಹಣ ಮನೆಯಲ್ಲಿರುವ ವಿಚಾರ ತಿಳಿದುಕೊಂಡಿದ್ದ ಕಿರಣ್ , ಹಣ ಕದ್ದು ಸ್ನೇಹಿತ ಶಿವು ನಿವಾಸಲ್ಲಿ ಇರಿಸಿದ್ದ. ಕೊಲೆ ಬಳಿಕ 5 ಲಕ್ಷ ನಗದು, 4 ಲಕ್ಷ ಮೌಲ್ಯದ ಚಿನ್ನ ದೋಚಿ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ವರನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಧುಮಗಳು: ಜಾತಿಯೇ ಐಶ್ವರ್ಯ ಸಾವಿಗೆ ಕಾರಣವಾಯ್ತಾ ?

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
Read more