ಭೂ ವಿಜ್ಞಾನಾಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಟ್ವಿಸ್ಟ್..! ಪೊಲೀಸರ ತನಿಖೆ ವೇಳೆ ಬಯಲಾಯ್ತು ಸ್ಪೋಟಕ ರಹಸ್ಯ!

ಭೂ ವಿಜ್ಞಾನಾಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಟ್ವಿಸ್ಟ್..! ಪೊಲೀಸರ ತನಿಖೆ ವೇಳೆ ಬಯಲಾಯ್ತು ಸ್ಪೋಟಕ ರಹಸ್ಯ!

Published : Nov 20, 2023, 03:51 PM ISTUpdated : Nov 20, 2023, 03:52 PM IST

ಹಣ ಕದ್ದು ಕೋಣನಕುಂಟೆಯ ಸ್ನೇಹಿತ ಶಿವು ನಿವಾಸಲ್ಲಿ ಇರಿಸಿದ್ದ ಆರೋಪಿ 
‘ಯಾರೋ ಹಣ ಕೊಡಬೇಕಿತ್ತು, ಅದನ್ನೇ ನಿಮ್ಮ ಮನೆಯಲ್ಲಿ ಇಟ್ಟಿರುವೆ’
‘ಮಹಾದೇಶ್ವರ ಬೆಟ್ಟದಿಂದ ಬಂದ ಬಳಿಕ ಹಣ ತೆಗೆದುಕೊಳ್ಳುವೆ’ ಎಂದಿದ್ದ
ಹಣ ತಂದುಕೊಟ್ಟಿದ್ದರಿಂದ ಶಿವುವನ್ನೇ ಸಾಕ್ಷಿಯನ್ನಾಗಿ ಪರಿಗಣಿಸಿದ ಪೊಲೀಸರು

ಭೂ ವಿಜ್ಞಾನಾಧಿಕಾರಿ ಪ್ರತಿಮಾ(Pratima) ಕೊಲೆ(Murder) ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಏಷ್ಯಾನೆಟ್ ಸುವರ್ಣ ನ್ಯೂಸ್ ಬಳಿ ಈ ಬಗ್ಗೆ EXCLUSIVE ಮಾಹಿತಿ ಇದೆ. ಆರೋಪಿ ಕಿರಣ್ ಕೊಲೆ ಮಾಡಿದ್ದು ಹಳೇ ದ್ವೇಷಕ್ಕಾಗಿ ಅಲ್ಲ, ಬಿಡಿಗಾಸಿಗಾಗಿ ಅನ್ನ ಹಾಕಿದವಳ ಕುತ್ತಿಗೆಯನ್ನೇ ಕೊಯ್ದಿದ್ದಾನೆ ಎಂದು ಹೇಳಲಾಗ್ತಿದೆ. ಕೇವಲ 5 ಲಕ್ಷದ ಆಸೆಗೆ ಅಧಿಕಾರಿಯ ಹೆಣವನ್ನೇ ಉರುಳಿಸಿಬಿಟ್ಟಿದ್ದಾನೆ. ಪೊಲೀಸ್ ವಿಚಾರಣೆ ವೇಳೆ ಸುಳ್ಳು ಹೇಳಿಕೆ ನೀಡಿದ್ದ ಆರೋಪಿ ಕಿರಣ್, ಸ್ನೇಹಿತ ಶಿವು ಎಂಬಾತನಿಂದ ಅಸಲಿ ಸತ್ಯ ಬಹಿರಂಗವಾಗಿದೆ. ಕೆಲಸದಿಂದ ತೆಗೆದಿದ್ದಕ್ಕೆ ಕೊಲೆ ಮಾಡಿದೆ ಎಂದು ಕಿರಣ್‌ ಕಥೆ ಕಟ್ಟಿದ್ದಾನೆ. ಕೊಲೆ ಬಳಿಕ ಮನೆಯಲ್ಲಿದ್ದ ಹಣ, ಚಿನ್ನವನ್ನು ಆರೋಪಿ ಕದ್ದೊಯ್ದಿದ್. ಹಣ ಮನೆಯಲ್ಲಿರುವ ವಿಚಾರ ತಿಳಿದುಕೊಂಡಿದ್ದ ಕಿರಣ್ , ಹಣ ಕದ್ದು ಸ್ನೇಹಿತ ಶಿವು ನಿವಾಸಲ್ಲಿ ಇರಿಸಿದ್ದ. ಕೊಲೆ ಬಳಿಕ 5 ಲಕ್ಷ ನಗದು, 4 ಲಕ್ಷ ಮೌಲ್ಯದ ಚಿನ್ನ ದೋಚಿ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ವರನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಧುಮಗಳು: ಜಾತಿಯೇ ಐಶ್ವರ್ಯ ಸಾವಿಗೆ ಕಾರಣವಾಯ್ತಾ ?

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more