ಪುನರ್ವಸತಿ ಕೇಂದ್ರಕ್ಕೆ ಹೋಗುವ ಮುನ್ನ ಎಚ್ಚರ: ಕುಡಿತದ ಚಟಕ್ಕೆ ಬಿದ್ದವರೇ ಹುಷಾರ್‌..!

ಪುನರ್ವಸತಿ ಕೇಂದ್ರಕ್ಕೆ ಹೋಗುವ ಮುನ್ನ ಎಚ್ಚರ: ಕುಡಿತದ ಚಟಕ್ಕೆ ಬಿದ್ದವರೇ ಹುಷಾರ್‌..!

Published : Jul 16, 2023, 10:32 AM IST

ಪ್ರವೀಣ್‌ ಎಂಬುವವರ ಕುಡಿತದ ಚಟ ಬಿಡಿಸಬೇಕು ಎಂಬ ಕಾರಣದಿಂದ ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಗಿತ್ತು. ಆದ್ರೆ ಅವರು ಈಗ ಕೈ-ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾರೆ.

ಬೆಂಗಳೂರು: ಕುಡಿತದ ಚಟಕ್ಕೆ ಬಿದ್ದವರು ಒಮ್ಮೆ ಈ ಸ್ಟೋರಿಯನ್ನು ನೋಡಿ. ನೀವೆನಾದ್ರು ಕುಡಿತದ ಚಟ ಬಿಡಬೇಕೆಂದುಕೊಂಡು ಪುನರ್ವಸತಿ ಕೇಂದ್ರಕ್ಕೆ ಹೋಗುತ್ತಿದ್ದರೆ ಹುಷಾರ್‌. ಯಾಕೆಂದರೆ ನೀವು ಅಲ್ಲಿಂದ ಆಸ್ಪತ್ರೆಗೆ ಹೋಗಬೇಕಾದ ಪರಿಸ್ಥಿತಿ ಬರಬಹುದು. ಹೌದು, ಬೆಂಗಳೂರಿನಲ್ಲಿ ಕುಡಿತದ ಚಟ(Alcohol addiction) ಬಿಡಬೇಕೆಂದುಕೊಂಡು ಪುನರ್ವಸತಿ ಕೇಂದ್ರಕ್ಕೆ( rehabilitation center) ಹೋದ ವ್ಯಕ್ತಿಯೊಬ್ಬರು ಎರಡೇ ದಿನಕ್ಕೆ ಆಸ್ಪತ್ರೆ(Hospital) ಪಾಲಾಗಿದ್ದಾರೆ. ಪ್ರವೀಣ್‌ ಎಂಬುವವರ ಮೇಲೆ ಪುನರ್ವಸತಿ ಕೇಂದ್ರದ ಸಿಬ್ಬಂದಿ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಅವರು ಕೈ-ಕಾಲು ಸ್ವಾಧೀನ ಕಳೆದುಕೊಂಡು ಆಸ್ಪತ್ರೆ ಸೇರಿದ್ದಾರೆ. ಸದ್ಯ ಕುಟುಂಬಸ್ಥರು ಪುನರ್ವಸತಿ ಕೇಂದ್ರದ ವಿರುದ್ಧ ದೂರನ್ನು ನೀಡಿದ್ದಾರೆ. ಸಿಬ್ಬಂದಿ ನಿರಂತರವಾಗಿ ಮೂರು ದಿನ ಹೊಡೆದಿದ್ದಾರೆ ಎಂದು ಪ್ರವೀಣ್‌ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತನ ದರ್ಬಾರ್‌: ವೈದ್ಯರು, ನರ್ಸ್‌ಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?