ಪುನರ್ವಸತಿ ಕೇಂದ್ರಕ್ಕೆ ಹೋಗುವ ಮುನ್ನ ಎಚ್ಚರ: ಕುಡಿತದ ಚಟಕ್ಕೆ ಬಿದ್ದವರೇ ಹುಷಾರ್‌..!

ಪುನರ್ವಸತಿ ಕೇಂದ್ರಕ್ಕೆ ಹೋಗುವ ಮುನ್ನ ಎಚ್ಚರ: ಕುಡಿತದ ಚಟಕ್ಕೆ ಬಿದ್ದವರೇ ಹುಷಾರ್‌..!

Published : Jul 16, 2023, 10:32 AM IST

ಪ್ರವೀಣ್‌ ಎಂಬುವವರ ಕುಡಿತದ ಚಟ ಬಿಡಿಸಬೇಕು ಎಂಬ ಕಾರಣದಿಂದ ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಗಿತ್ತು. ಆದ್ರೆ ಅವರು ಈಗ ಕೈ-ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾರೆ.

ಬೆಂಗಳೂರು: ಕುಡಿತದ ಚಟಕ್ಕೆ ಬಿದ್ದವರು ಒಮ್ಮೆ ಈ ಸ್ಟೋರಿಯನ್ನು ನೋಡಿ. ನೀವೆನಾದ್ರು ಕುಡಿತದ ಚಟ ಬಿಡಬೇಕೆಂದುಕೊಂಡು ಪುನರ್ವಸತಿ ಕೇಂದ್ರಕ್ಕೆ ಹೋಗುತ್ತಿದ್ದರೆ ಹುಷಾರ್‌. ಯಾಕೆಂದರೆ ನೀವು ಅಲ್ಲಿಂದ ಆಸ್ಪತ್ರೆಗೆ ಹೋಗಬೇಕಾದ ಪರಿಸ್ಥಿತಿ ಬರಬಹುದು. ಹೌದು, ಬೆಂಗಳೂರಿನಲ್ಲಿ ಕುಡಿತದ ಚಟ(Alcohol addiction) ಬಿಡಬೇಕೆಂದುಕೊಂಡು ಪುನರ್ವಸತಿ ಕೇಂದ್ರಕ್ಕೆ( rehabilitation center) ಹೋದ ವ್ಯಕ್ತಿಯೊಬ್ಬರು ಎರಡೇ ದಿನಕ್ಕೆ ಆಸ್ಪತ್ರೆ(Hospital) ಪಾಲಾಗಿದ್ದಾರೆ. ಪ್ರವೀಣ್‌ ಎಂಬುವವರ ಮೇಲೆ ಪುನರ್ವಸತಿ ಕೇಂದ್ರದ ಸಿಬ್ಬಂದಿ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಅವರು ಕೈ-ಕಾಲು ಸ್ವಾಧೀನ ಕಳೆದುಕೊಂಡು ಆಸ್ಪತ್ರೆ ಸೇರಿದ್ದಾರೆ. ಸದ್ಯ ಕುಟುಂಬಸ್ಥರು ಪುನರ್ವಸತಿ ಕೇಂದ್ರದ ವಿರುದ್ಧ ದೂರನ್ನು ನೀಡಿದ್ದಾರೆ. ಸಿಬ್ಬಂದಿ ನಿರಂತರವಾಗಿ ಮೂರು ದಿನ ಹೊಡೆದಿದ್ದಾರೆ ಎಂದು ಪ್ರವೀಣ್‌ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತನ ದರ್ಬಾರ್‌: ವೈದ್ಯರು, ನರ್ಸ್‌ಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!