ಪುನರ್ವಸತಿ ಕೇಂದ್ರಕ್ಕೆ ಹೋಗುವ ಮುನ್ನ ಎಚ್ಚರ: ಕುಡಿತದ ಚಟಕ್ಕೆ ಬಿದ್ದವರೇ ಹುಷಾರ್‌..!

ಪುನರ್ವಸತಿ ಕೇಂದ್ರಕ್ಕೆ ಹೋಗುವ ಮುನ್ನ ಎಚ್ಚರ: ಕುಡಿತದ ಚಟಕ್ಕೆ ಬಿದ್ದವರೇ ಹುಷಾರ್‌..!

Published : Jul 16, 2023, 10:32 AM IST

ಪ್ರವೀಣ್‌ ಎಂಬುವವರ ಕುಡಿತದ ಚಟ ಬಿಡಿಸಬೇಕು ಎಂಬ ಕಾರಣದಿಂದ ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಗಿತ್ತು. ಆದ್ರೆ ಅವರು ಈಗ ಕೈ-ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾರೆ.

ಬೆಂಗಳೂರು: ಕುಡಿತದ ಚಟಕ್ಕೆ ಬಿದ್ದವರು ಒಮ್ಮೆ ಈ ಸ್ಟೋರಿಯನ್ನು ನೋಡಿ. ನೀವೆನಾದ್ರು ಕುಡಿತದ ಚಟ ಬಿಡಬೇಕೆಂದುಕೊಂಡು ಪುನರ್ವಸತಿ ಕೇಂದ್ರಕ್ಕೆ ಹೋಗುತ್ತಿದ್ದರೆ ಹುಷಾರ್‌. ಯಾಕೆಂದರೆ ನೀವು ಅಲ್ಲಿಂದ ಆಸ್ಪತ್ರೆಗೆ ಹೋಗಬೇಕಾದ ಪರಿಸ್ಥಿತಿ ಬರಬಹುದು. ಹೌದು, ಬೆಂಗಳೂರಿನಲ್ಲಿ ಕುಡಿತದ ಚಟ(Alcohol addiction) ಬಿಡಬೇಕೆಂದುಕೊಂಡು ಪುನರ್ವಸತಿ ಕೇಂದ್ರಕ್ಕೆ( rehabilitation center) ಹೋದ ವ್ಯಕ್ತಿಯೊಬ್ಬರು ಎರಡೇ ದಿನಕ್ಕೆ ಆಸ್ಪತ್ರೆ(Hospital) ಪಾಲಾಗಿದ್ದಾರೆ. ಪ್ರವೀಣ್‌ ಎಂಬುವವರ ಮೇಲೆ ಪುನರ್ವಸತಿ ಕೇಂದ್ರದ ಸಿಬ್ಬಂದಿ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಅವರು ಕೈ-ಕಾಲು ಸ್ವಾಧೀನ ಕಳೆದುಕೊಂಡು ಆಸ್ಪತ್ರೆ ಸೇರಿದ್ದಾರೆ. ಸದ್ಯ ಕುಟುಂಬಸ್ಥರು ಪುನರ್ವಸತಿ ಕೇಂದ್ರದ ವಿರುದ್ಧ ದೂರನ್ನು ನೀಡಿದ್ದಾರೆ. ಸಿಬ್ಬಂದಿ ನಿರಂತರವಾಗಿ ಮೂರು ದಿನ ಹೊಡೆದಿದ್ದಾರೆ ಎಂದು ಪ್ರವೀಣ್‌ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತನ ದರ್ಬಾರ್‌: ವೈದ್ಯರು, ನರ್ಸ್‌ಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!