ಪುನರ್ವಸತಿ ಕೇಂದ್ರಕ್ಕೆ ಹೋಗುವ ಮುನ್ನ ಎಚ್ಚರ: ಕುಡಿತದ ಚಟಕ್ಕೆ ಬಿದ್ದವರೇ ಹುಷಾರ್‌..!

ಪುನರ್ವಸತಿ ಕೇಂದ್ರಕ್ಕೆ ಹೋಗುವ ಮುನ್ನ ಎಚ್ಚರ: ಕುಡಿತದ ಚಟಕ್ಕೆ ಬಿದ್ದವರೇ ಹುಷಾರ್‌..!

Published : Jul 16, 2023, 10:32 AM IST

ಪ್ರವೀಣ್‌ ಎಂಬುವವರ ಕುಡಿತದ ಚಟ ಬಿಡಿಸಬೇಕು ಎಂಬ ಕಾರಣದಿಂದ ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಗಿತ್ತು. ಆದ್ರೆ ಅವರು ಈಗ ಕೈ-ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾರೆ.

ಬೆಂಗಳೂರು: ಕುಡಿತದ ಚಟಕ್ಕೆ ಬಿದ್ದವರು ಒಮ್ಮೆ ಈ ಸ್ಟೋರಿಯನ್ನು ನೋಡಿ. ನೀವೆನಾದ್ರು ಕುಡಿತದ ಚಟ ಬಿಡಬೇಕೆಂದುಕೊಂಡು ಪುನರ್ವಸತಿ ಕೇಂದ್ರಕ್ಕೆ ಹೋಗುತ್ತಿದ್ದರೆ ಹುಷಾರ್‌. ಯಾಕೆಂದರೆ ನೀವು ಅಲ್ಲಿಂದ ಆಸ್ಪತ್ರೆಗೆ ಹೋಗಬೇಕಾದ ಪರಿಸ್ಥಿತಿ ಬರಬಹುದು. ಹೌದು, ಬೆಂಗಳೂರಿನಲ್ಲಿ ಕುಡಿತದ ಚಟ(Alcohol addiction) ಬಿಡಬೇಕೆಂದುಕೊಂಡು ಪುನರ್ವಸತಿ ಕೇಂದ್ರಕ್ಕೆ( rehabilitation center) ಹೋದ ವ್ಯಕ್ತಿಯೊಬ್ಬರು ಎರಡೇ ದಿನಕ್ಕೆ ಆಸ್ಪತ್ರೆ(Hospital) ಪಾಲಾಗಿದ್ದಾರೆ. ಪ್ರವೀಣ್‌ ಎಂಬುವವರ ಮೇಲೆ ಪುನರ್ವಸತಿ ಕೇಂದ್ರದ ಸಿಬ್ಬಂದಿ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಅವರು ಕೈ-ಕಾಲು ಸ್ವಾಧೀನ ಕಳೆದುಕೊಂಡು ಆಸ್ಪತ್ರೆ ಸೇರಿದ್ದಾರೆ. ಸದ್ಯ ಕುಟುಂಬಸ್ಥರು ಪುನರ್ವಸತಿ ಕೇಂದ್ರದ ವಿರುದ್ಧ ದೂರನ್ನು ನೀಡಿದ್ದಾರೆ. ಸಿಬ್ಬಂದಿ ನಿರಂತರವಾಗಿ ಮೂರು ದಿನ ಹೊಡೆದಿದ್ದಾರೆ ಎಂದು ಪ್ರವೀಣ್‌ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತನ ದರ್ಬಾರ್‌: ವೈದ್ಯರು, ನರ್ಸ್‌ಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!