ಪ್ರವೀಣ್ ಕೊಲೆ ಪ್ರಕರಣ: ತನಿಖೆ ಮತ್ತಷ್ಟು ಚುರುಕು, ದೊಡ್ಡ ದೊಡ್ಡ ಕುಳಗಳಿಗೆ ಎನ್‌ಐಎ ಖೆಡ್ಡಾ!

ಪ್ರವೀಣ್ ಕೊಲೆ ಪ್ರಕರಣ: ತನಿಖೆ ಮತ್ತಷ್ಟು ಚುರುಕು, ದೊಡ್ಡ ದೊಡ್ಡ ಕುಳಗಳಿಗೆ ಎನ್‌ಐಎ ಖೆಡ್ಡಾ!

Published : Aug 12, 2022, 10:07 AM IST

ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ.  ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಎನ್‌ಐಎ, ದೊಡ್ಡ ದೊಡ್ಡ ಕುಳಗಳಿಗೆ ಖೆಡ್ಡಾ ತೋಡಿದೆ
 

ಬೆಂಗಳೂರು (ಆ.12): ಹಿಂದೂ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ತನ್ನ ತನಿಖೆಯನ್ನು ಇನ್ನಷ್ಟು ಚುರುಕು ಮಾಡಿದ್ದು, ರಾಜ್ಯ ಮತ್ತು ಜಿಲ್ಲಾ ಮಟ್ಟದ ಕೆಲವವರ ಮೇಲೆ ಎನ್‌ಐಎ ಕೆಂಗಣ್ಣು ಬಿಟ್ಟಿದೆ. ಪ್ರವೀಣ್‌ ಹತ್ಯೆ ಹಿಂದೆ ದೊಡ್ಡ ಕೈಗಳಿರುವ ಬಗ್ಗೆ ಸಾಕ್ಷಿ ಸಂಗ್ರಹ ಮಾಡಲಾಗುತ್ತಿದೆ.

ಪ್ರವೀಣ್‌ ಹಂತಕರಿಗೆ ಹಣ ಎಲ್ಲಿಂದ ಬಂತು ಎನ್ನುವ ಮಾಹಿತಿಯನ್ನು ಎನ್‌ಐಎ  ಕಲೆಹಾಕುತ್ತಿದೆ. ದೊಡ್ಡ ದೊಡ್ಡ ಕುಳಗಳನ್ನು ಖೆಡ್ಡಾಗೆ ಕೆಡವೋದಕ್ಕೆ ಸಜ್ಜಾಗಿದೆ. ಈಗ ಸಿಕ್ಕಿರೋದು ಪ್ರವೀಣ್‌ ಹತ್ಯೆ ಮಾಡಿದ್ದ ನೇರ ಆರೋಪಿಗಳು. ಆದರೆ, ಇವರಿಗೆ ಬೆಂಬಲ ನೀಡಿದ ದೊಡ್ಡ ದೊಡ್ಡ ಕುಳಗಳ ಮೇಲೆ ಎನ್‌ಐಎ ಕಣ್ಣಿಟ್ಟಿದೆ. ಎಸ್‌ಡಿಪಿಐ ಹಾಗೂ ಪಿಎಫ್‌ಐನ ನಾಯಕರ ಮೇಲೆ ಎನ್‌ಐಎ ಅನುಮಾನ ಆರಂಭವಾಗಿದ್ದು, ಈ ಹತ್ಯೆಗೂ ಹಾಗೂ ಅವರಿಗೂ ಇರುವ ಲಿಂಕ್‌ನ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಜಂಟಿ ಆಕ್ಷನ್‌ ಟೀಮ್‌ ರಚನೆ, ವಿಧಾನಸಭೆ ಚುನಾವಣೆಗೂ ಮುನ್ನ ಪಿಎಫ್‌ಐ ಬ್ಯಾನ್‌?

ಕರ್ನಾಟಕ ಪೊಲೀಸರ ಕೆಲಸ ಮುಗಿಯುತ್ತಿದ್ದಂತೆ, ಎನ್‌ಐಎ ಕೆಲಸ ಆರಂಭವಾಗಿದೆ. ಪ್ರವೀಣ್‌ ಹತ್ಯೆಯಾದ ಮೂರೇ ದಿನಕ್ಕೆ ಬೆಳ್ಳಾರೆಗೆ ಎನ್‌ಐಎ ಪ್ರವೇಶ ಪಡೆದಿತ್ತು. ರಾಜ್ಯ ಪೊಲೀಸರ ಮಾಹಿತಿಯ ಜೊತೆಗೆ ಸ್ವತಂತ್ರ ತನಿಖೆಯನ್ನೂ ನಡೆಸಿದ್ದು, ದೊಡ್ಡ ದೊಡ್ಡ ನಾಯಕರ ಲಿಂಕ್‌ಅನ್ನು ಪರಿಶೀಲಿಸಲು ಆರಂಭಿಸಿದೆ.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more