ವಿಜಯನಗರದಲ್ಲಿ ಎಂಥಾ ಮಾಸ್ಟರ್ ಪ್ಲಾನ್... ಕಬೋರ್ಡ್ ಮಧ್ಯೆ ಸುರಂಗದಲ್ಲಿ ವೇಶ್ಯಾವಾಟಿಕೆ!

ವಿಜಯನಗರದಲ್ಲಿ ಎಂಥಾ ಮಾಸ್ಟರ್ ಪ್ಲಾನ್... ಕಬೋರ್ಡ್ ಮಧ್ಯೆ ಸುರಂಗದಲ್ಲಿ ವೇಶ್ಯಾವಾಟಿಕೆ!

Published : Oct 12, 2021, 09:35 PM ISTUpdated : Oct 12, 2021, 09:39 PM IST

* ಕಬೋರ್ಡ್ ಮಧ್ಯೆ ಸುರಂಗದಲ್ಲಿ ವೇಶ್ಯಾವಾಟಿಕೆ!
* ಹೈಟೆಕ್ ವೆಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ!
* ಲಾಡ್ಜ್ ಅಡಗುತಾಣದಲ್ಲಿ ವೇಶ್ಯಾವಾಟಿಕೆಯ ಅಡ್ಡೆ ಮೇಲೆ ಪೊಲೀಸರ ದಾಳಿ
* ಬಟ್ಟೆ ಇಡುವ ಕಬೋರ್ಡ್ ಮಧ್ಯೆ ಸುರಂಗ ಕೊರೆದು ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಧಂದೆ

ವಿಜಯನಗರ(ಅ. 12) ಕಬೋರ್ಡ್ ಮಧ್ಯೆ ಸುರಂಗದಲ್ಲಿ ವೇಶ್ಯಾವಾಟಿಕೆ (Prostitution) ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರಿನ (Tumkur) ಲಾಡ್ಜ್ ಒಂದರಲ್ಲಿ ಸುರಂಗ  ಕೊರೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾದರಿಯದ್ದೇ ಪ್ರಕರಣ. 

ವಿಜಯನಗರ (Vijayanagr )ಹೈಟೆಕ್ ವೆಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ  ನಡೆಸಿದ್ದಾರೆ. ಲಾಡ್ಜ್ ಅಡಗುತಾಣದಲ್ಲಿ ವೇಶ್ಯಾವಾಟಿಕೆಯ ಅಡ್ಡೆ ಮೇಲೆ ಪೊಲೀಸರ ದಾಳಿ. ಓರ್ವ ಮಹಿಳೆ ರಕ್ಷಣೆ ಮಾಡಲಾಗಿದೆ. ದಂಧೆಯಲ್ಲಿ ಭಾಗಿಯಾಗಿದ್ದ 6 ಜನ ಸೇರಿದಂತೆ ಒಟ್ಟು 9 ಆರೋಪಿಗಳ ಬಂಧಿಸಲಾಗಿದೆ. ಹಗರಿಬೊಮ್ಮನಹಳ್ಳಿ ಪಟ್ಟಣದ ಮಲ್ಲಿಗೆ ಲಾಡ್ಜ್ ಮೇಲೆ ದಾಳಿಯಾದೆ.

ಬಾಂಗ್ಲಾದಿಂದ ಮದುವೆಯಾಗಿ ಯುವತಿಯರನ್ನು ಕರೆದು ತರುತ್ತಿದ್ದ

ಬಟ್ಟೆ ಇಡುವ ಕಬೋರ್ಡ್ ಮಧ್ಯೆ ಸುರಂಗ ಕೊರೆದು ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ವಿಜಯನಗರ ಎಸ್ಪಿ ಡಾ. ಅರುಣ್ ಕೆ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾಗಿದ್ದ ಒಟ್ಟು 9 ಜನರನ್ನು ಬಂಧಿಸಲಾಗಿದೆ. 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!