ವಿಜಯನಗರದಲ್ಲಿ ಎಂಥಾ ಮಾಸ್ಟರ್ ಪ್ಲಾನ್... ಕಬೋರ್ಡ್ ಮಧ್ಯೆ ಸುರಂಗದಲ್ಲಿ ವೇಶ್ಯಾವಾಟಿಕೆ!

ವಿಜಯನಗರದಲ್ಲಿ ಎಂಥಾ ಮಾಸ್ಟರ್ ಪ್ಲಾನ್... ಕಬೋರ್ಡ್ ಮಧ್ಯೆ ಸುರಂಗದಲ್ಲಿ ವೇಶ್ಯಾವಾಟಿಕೆ!

Published : Oct 12, 2021, 09:35 PM ISTUpdated : Oct 12, 2021, 09:39 PM IST

* ಕಬೋರ್ಡ್ ಮಧ್ಯೆ ಸುರಂಗದಲ್ಲಿ ವೇಶ್ಯಾವಾಟಿಕೆ!
* ಹೈಟೆಕ್ ವೆಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ!
* ಲಾಡ್ಜ್ ಅಡಗುತಾಣದಲ್ಲಿ ವೇಶ್ಯಾವಾಟಿಕೆಯ ಅಡ್ಡೆ ಮೇಲೆ ಪೊಲೀಸರ ದಾಳಿ
* ಬಟ್ಟೆ ಇಡುವ ಕಬೋರ್ಡ್ ಮಧ್ಯೆ ಸುರಂಗ ಕೊರೆದು ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಧಂದೆ

ವಿಜಯನಗರ(ಅ. 12) ಕಬೋರ್ಡ್ ಮಧ್ಯೆ ಸುರಂಗದಲ್ಲಿ ವೇಶ್ಯಾವಾಟಿಕೆ (Prostitution) ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರಿನ (Tumkur) ಲಾಡ್ಜ್ ಒಂದರಲ್ಲಿ ಸುರಂಗ  ಕೊರೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾದರಿಯದ್ದೇ ಪ್ರಕರಣ. 

ವಿಜಯನಗರ (Vijayanagr )ಹೈಟೆಕ್ ವೆಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ  ನಡೆಸಿದ್ದಾರೆ. ಲಾಡ್ಜ್ ಅಡಗುತಾಣದಲ್ಲಿ ವೇಶ್ಯಾವಾಟಿಕೆಯ ಅಡ್ಡೆ ಮೇಲೆ ಪೊಲೀಸರ ದಾಳಿ. ಓರ್ವ ಮಹಿಳೆ ರಕ್ಷಣೆ ಮಾಡಲಾಗಿದೆ. ದಂಧೆಯಲ್ಲಿ ಭಾಗಿಯಾಗಿದ್ದ 6 ಜನ ಸೇರಿದಂತೆ ಒಟ್ಟು 9 ಆರೋಪಿಗಳ ಬಂಧಿಸಲಾಗಿದೆ. ಹಗರಿಬೊಮ್ಮನಹಳ್ಳಿ ಪಟ್ಟಣದ ಮಲ್ಲಿಗೆ ಲಾಡ್ಜ್ ಮೇಲೆ ದಾಳಿಯಾದೆ.

ಬಾಂಗ್ಲಾದಿಂದ ಮದುವೆಯಾಗಿ ಯುವತಿಯರನ್ನು ಕರೆದು ತರುತ್ತಿದ್ದ

ಬಟ್ಟೆ ಇಡುವ ಕಬೋರ್ಡ್ ಮಧ್ಯೆ ಸುರಂಗ ಕೊರೆದು ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ವಿಜಯನಗರ ಎಸ್ಪಿ ಡಾ. ಅರುಣ್ ಕೆ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾಗಿದ್ದ ಒಟ್ಟು 9 ಜನರನ್ನು ಬಂಧಿಸಲಾಗಿದೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!