ಪಿಎಸ್‌ಐ ನೇಮಕಾತಿ ಹಗರಣ: ಪುರುಷ ವೇಷಭೂಷಣದಲ್ಲಿರುತ್ತಿದ್ದ ಫಸ್ಟ್‌ ರ‍್ಯಾಂಕ್ ಅಭ್ಯರ್ಥಿ ರಚನಾ ನಾಪತ್ತೆ!

ಪಿಎಸ್‌ಐ ನೇಮಕಾತಿ ಹಗರಣ: ಪುರುಷ ವೇಷಭೂಷಣದಲ್ಲಿರುತ್ತಿದ್ದ ಫಸ್ಟ್‌ ರ‍್ಯಾಂಕ್ ಅಭ್ಯರ್ಥಿ ರಚನಾ ನಾಪತ್ತೆ!

Published : May 05, 2022, 02:46 PM IST

 ಪಿಎಸ್‌ಐ ನೇಮಕಾತಿಯ ಮಹಿಳಾ ವಿಭಾದಲ್ಲಿ ಮೊದಲ ರ್‍ಯಾಂಕ್ ಬಂದಿದ್ದ ರಚನಾ ವಿರುದ್ಧವೂ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಕೆ ಇದೀಗ ಯಾರ ಸಂಪರ್ಕಕ್ಕೂ ಸಿಗದೇ ಎಸ್ಕೇಪ್ ಆಗಿದ್ದಾರೆ. ಸಿಐಡಿ ಅಧಿಕಾರಿಗಳು ರಚನಾ ಬಂಧನಕ್ಕೆ ಬಲೆ ಬೀಸಿದೆ.

ಬೆಂಗಳೂರು, (ಮೇ.5): ಪಿಎಸ್‌ಐ ನೇಕಮಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದೆ. ಇನ್ನು ಈ ಪ್ರಕರಣ ಖಾಕಿ ಬಿಟ್ಟು ಖಾದಿಯತ್ತ ಸಾಗಿದ್ದು, ಇದರಲ್ಲಿ ಹಲವು ರಾಜಕೀಯ ನಾಯಕರು ಇದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದೆ.

ನೇಮಕಾತಿ ಹಗರಣ: ತಾರಕಕ್ಕೇರಿದ ಕಾಂಗ್ರೆಸ್‌ ಬಿಜೆಪಿ ನಾಯಕರ ವಾಕ್ಸಮರ..!

ಇನ್ನು ಪಿಎಸ್‌ಐ ನೇಮಕಾತಿಯ ಮಹಿಳಾ ವಿಭಾದಲ್ಲಿ ಮೊದಲ ರ್‍ಯಾಂಕ್ ಬಂದಿದ್ದ ರಚನಾ ವಿರುದ್ಧವೂ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಕೆ ಇದೀಗ ಯಾರ ಸಂಪರ್ಕಕ್ಕೂ ಸಿಗದೇ ಎಸ್ಕೇಪ್ ಆಗಿದ್ದಾರೆ. ಸಿಐಡಿ ಅಧಿಕಾರಿಗಳು ರಚನಾ ಬಂಧನಕ್ಕೆ ಬಲೆ ಬೀಸಿದೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more