ಪಿಎಸ್‌ಐ ನೇಮಕಾತಿ ಹಗರಣ: ಪುರುಷ ವೇಷಭೂಷಣದಲ್ಲಿರುತ್ತಿದ್ದ ಫಸ್ಟ್‌ ರ‍್ಯಾಂಕ್ ಅಭ್ಯರ್ಥಿ ರಚನಾ ನಾಪತ್ತೆ!

ಪಿಎಸ್‌ಐ ನೇಮಕಾತಿ ಹಗರಣ: ಪುರುಷ ವೇಷಭೂಷಣದಲ್ಲಿರುತ್ತಿದ್ದ ಫಸ್ಟ್‌ ರ‍್ಯಾಂಕ್ ಅಭ್ಯರ್ಥಿ ರಚನಾ ನಾಪತ್ತೆ!

Published : May 05, 2022, 02:46 PM IST

 ಪಿಎಸ್‌ಐ ನೇಮಕಾತಿಯ ಮಹಿಳಾ ವಿಭಾದಲ್ಲಿ ಮೊದಲ ರ್‍ಯಾಂಕ್ ಬಂದಿದ್ದ ರಚನಾ ವಿರುದ್ಧವೂ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಕೆ ಇದೀಗ ಯಾರ ಸಂಪರ್ಕಕ್ಕೂ ಸಿಗದೇ ಎಸ್ಕೇಪ್ ಆಗಿದ್ದಾರೆ. ಸಿಐಡಿ ಅಧಿಕಾರಿಗಳು ರಚನಾ ಬಂಧನಕ್ಕೆ ಬಲೆ ಬೀಸಿದೆ.

ಬೆಂಗಳೂರು, (ಮೇ.5): ಪಿಎಸ್‌ಐ ನೇಕಮಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದೆ. ಇನ್ನು ಈ ಪ್ರಕರಣ ಖಾಕಿ ಬಿಟ್ಟು ಖಾದಿಯತ್ತ ಸಾಗಿದ್ದು, ಇದರಲ್ಲಿ ಹಲವು ರಾಜಕೀಯ ನಾಯಕರು ಇದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದೆ.

ನೇಮಕಾತಿ ಹಗರಣ: ತಾರಕಕ್ಕೇರಿದ ಕಾಂಗ್ರೆಸ್‌ ಬಿಜೆಪಿ ನಾಯಕರ ವಾಕ್ಸಮರ..!

ಇನ್ನು ಪಿಎಸ್‌ಐ ನೇಮಕಾತಿಯ ಮಹಿಳಾ ವಿಭಾದಲ್ಲಿ ಮೊದಲ ರ್‍ಯಾಂಕ್ ಬಂದಿದ್ದ ರಚನಾ ವಿರುದ್ಧವೂ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಕೆ ಇದೀಗ ಯಾರ ಸಂಪರ್ಕಕ್ಕೂ ಸಿಗದೇ ಎಸ್ಕೇಪ್ ಆಗಿದ್ದಾರೆ. ಸಿಐಡಿ ಅಧಿಕಾರಿಗಳು ರಚನಾ ಬಂಧನಕ್ಕೆ ಬಲೆ ಬೀಸಿದೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!