ಪಿಎಸ್‌ಐ ನೇಮಕಾತಿ ಹಗರಣ: ಪುರುಷ ವೇಷಭೂಷಣದಲ್ಲಿರುತ್ತಿದ್ದ ಫಸ್ಟ್‌ ರ‍್ಯಾಂಕ್ ಅಭ್ಯರ್ಥಿ ರಚನಾ ನಾಪತ್ತೆ!

ಪಿಎಸ್‌ಐ ನೇಮಕಾತಿ ಹಗರಣ: ಪುರುಷ ವೇಷಭೂಷಣದಲ್ಲಿರುತ್ತಿದ್ದ ಫಸ್ಟ್‌ ರ‍್ಯಾಂಕ್ ಅಭ್ಯರ್ಥಿ ರಚನಾ ನಾಪತ್ತೆ!

Published : May 05, 2022, 02:46 PM IST

 ಪಿಎಸ್‌ಐ ನೇಮಕಾತಿಯ ಮಹಿಳಾ ವಿಭಾದಲ್ಲಿ ಮೊದಲ ರ್‍ಯಾಂಕ್ ಬಂದಿದ್ದ ರಚನಾ ವಿರುದ್ಧವೂ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಕೆ ಇದೀಗ ಯಾರ ಸಂಪರ್ಕಕ್ಕೂ ಸಿಗದೇ ಎಸ್ಕೇಪ್ ಆಗಿದ್ದಾರೆ. ಸಿಐಡಿ ಅಧಿಕಾರಿಗಳು ರಚನಾ ಬಂಧನಕ್ಕೆ ಬಲೆ ಬೀಸಿದೆ.

ಬೆಂಗಳೂರು, (ಮೇ.5): ಪಿಎಸ್‌ಐ ನೇಕಮಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದೆ. ಇನ್ನು ಈ ಪ್ರಕರಣ ಖಾಕಿ ಬಿಟ್ಟು ಖಾದಿಯತ್ತ ಸಾಗಿದ್ದು, ಇದರಲ್ಲಿ ಹಲವು ರಾಜಕೀಯ ನಾಯಕರು ಇದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದೆ.

ನೇಮಕಾತಿ ಹಗರಣ: ತಾರಕಕ್ಕೇರಿದ ಕಾಂಗ್ರೆಸ್‌ ಬಿಜೆಪಿ ನಾಯಕರ ವಾಕ್ಸಮರ..!

ಇನ್ನು ಪಿಎಸ್‌ಐ ನೇಮಕಾತಿಯ ಮಹಿಳಾ ವಿಭಾದಲ್ಲಿ ಮೊದಲ ರ್‍ಯಾಂಕ್ ಬಂದಿದ್ದ ರಚನಾ ವಿರುದ್ಧವೂ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಕೆ ಇದೀಗ ಯಾರ ಸಂಪರ್ಕಕ್ಕೂ ಸಿಗದೇ ಎಸ್ಕೇಪ್ ಆಗಿದ್ದಾರೆ. ಸಿಐಡಿ ಅಧಿಕಾರಿಗಳು ರಚನಾ ಬಂಧನಕ್ಕೆ ಬಲೆ ಬೀಸಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more