ಪಿಎಸ್ಐ ನೇಮಕಾತಿ ಹಗರಣ: ಕಿಂಗ್ ಪಿನ್ ಆರ್‌‌.ಡಿ ಪಾಟೀಲ್‌ಗೆ ಅರೆಸ್ಟ್‌ ವಾರೆಂಟ್

ಪಿಎಸ್ಐ ನೇಮಕಾತಿ ಹಗರಣ: ಕಿಂಗ್ ಪಿನ್ ಆರ್‌‌.ಡಿ ಪಾಟೀಲ್‌ಗೆ ಅರೆಸ್ಟ್‌ ವಾರೆಂಟ್

Published : Jan 23, 2023, 02:32 PM IST

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್‌ ಪಿನ್‌ ಆರ್‌.ಡಿ ಪಾಟೀಲ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
 

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಐಡಿ ಅಧಿಕಾರಿಗಳಿಂದ ಕಿಂಗ್ ಪಿನ್ ಆರ್‌.ಡಿ ಪಾಟೀಲ್‌ಗೆ 5ನೇ ನೋಟೀಸ್‌ ನೀಡಲಾಗಿದೆ. ಸಿಐಡಿ ಅಧಿಕಾರಿಗಳು ಮನೆ ಬಾಗಿಲಿಗೆ ನೋಟಿಸ್‌ ಅಂಟಿಸಿದ್ದಾರೆ. ಆರ್‌.ಡಿ ಪಾಟೀಲ್‌ ನಾಪತ್ತೆಯಾಗಿದ್ದು, ಜಾಮೀನು ನಿಯಮ ಉಲ್ಲಂಘನೆ ಕಾರಣ ಜಾಮೀನು ರದ್ದು ಸಾಧ್ಯತೆಯಿದೆ. ಸಿಐಡಿ ಅಧಿಕಾರಿಗಳನ್ನು ತಳ್ಳಿ ಎಸ್ಕೇಪ್‌ ಆಗಿದ್ದ ಪಾಟೀಲ್‌, ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ್ದ. ಆತನ ಮೇಲೆ ಅರೆಸ್ಟ್‌ ವಾರೆಂಟ್‌ ಇದೆ.

ಹಾವೇರಿಯಲ್ಲಿ ಕುಕ್ಕರ್‌ ಪಾಲಿಟಿಕ್ಸ್: ಎಂಎಲ್‌ಸಿ ಆರ್. ಶಂಕರ್'ರಿಂದ 'ಬ ...

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!