ಪಿಎಸ್‌ಐ ಹಗರಣ: ಪ್ರತಿಭಟನೆಯ ಪ್ರಮುಖ ಆಯೋಜಕನೇ ಆರೋಪಿ ನಂ.1 ,ಬಯಲಾಯ್ತು ಬ್ಲೂಟೂತ್ ಅಕ್ರಮ..!

ಪಿಎಸ್‌ಐ ಹಗರಣ: ಪ್ರತಿಭಟನೆಯ ಪ್ರಮುಖ ಆಯೋಜಕನೇ ಆರೋಪಿ ನಂ.1 ,ಬಯಲಾಯ್ತು ಬ್ಲೂಟೂತ್ ಅಕ್ರಮ..!

Published : May 07, 2022, 04:33 PM ISTUpdated : May 07, 2022, 04:46 PM IST

ಬೆಂಗಳೂರು (ಮೇ. 07): ಪಿಎಸ್‌ಐ ನೇಮಕಾತಿಯಲ್ಲಿ (PSI Recruitment) ನಡೆದ ಅಕ್ರಮ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ.  ದಿನೇ ದಿನೇ ಹೊಸ ಹೊಸ ವಿಚಾರಗಳು ಹೊರಬರುತ್ತಿವೆ. ಆರೋಪಿಗಳ ಬಂಧನವಾಗುತ್ತಿದೆ. ಸಿಐಡಿ (CID) ತನಿಖೆಯೂ ಮುಂದುವರೆದಿದೆ. ಇನ್ನೊಂದು ಕಡೆ ಇಡೀ ಪರೀಕ್ಷಾ ಪ್ರಕ್ರಿಯೆಯನ್ನು ರದ್ದುಪಡಿಸಿ ಸರ್ಕಾರವು ಅಧಿಕೃತವಾಗಿ ಆದೇಶಿಸಿದೆ. 

ಬೆಂಗಳೂರು (ಮೇ. 07): ಪಿಎಸ್‌ಐ ನೇಮಕಾತಿಯಲ್ಲಿ (PSI Recruitment) ನಡೆದ ಅಕ್ರಮ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ.  ದಿನೇ ದಿನೇ ಹೊಸ ಹೊಸ ವಿಚಾರಗಳು ಹೊರಬರುತ್ತಿವೆ. ಆರೋಪಿಗಳ ಬಂಧನವಾಗುತ್ತಿದೆ. ಸಿಐಡಿ (CID) ತನಿಖೆಯೂ ಮುಂದುವರೆದಿದೆ. ಇನ್ನೊಂದು ಕಡೆ ಇಡೀ ಪರೀಕ್ಷಾ ಪ್ರಕ್ರಿಯೆಯನ್ನು ರದ್ದುಪಡಿಸಿ ಸರ್ಕಾರವು ಅಧಿಕೃತವಾಗಿ ಆದೇಶಿಸಿದೆ. ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ, ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮಜಾ ಏನಂದ್ರೆ, ಪ್ರತಿಭಟನೆಯ ಪ್ರಮುಖ ಆಯೋಜಕನೇ ಅಕ್ರಮ ಪ್ರಕರಣದ ಆರೋಪಿ ನಂ.1 ಆಗಿದ್ದರೆ, ಇದೇ ಪ್ರತಿಭಟನೆಯಲ್ಲಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದ ಮಹಿಳಾ ಅಭ್ಯರ್ಥಿಯೇ ಆರೋಪಿ ನಂ.17 ಆಗಿದ್ದಾಳೆ.

ನೇಮಕಾತಿ ಹಗರಣ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ ಪ್ರತಿಭಟನೆಯ ಆಯೋಜಕನಾಗಿದ್ದ ಜಾಗೃತ್‌ ಹಾಗೂ ಮಹಿಳಾ ಕೋಟಾದಲ್ಲಿ 1ನೇ ರ್ಯಾಂಕ್ ಪಡೆದ ಅಭ್ಯರ್ಥಿ ರಚನಾ ಹಣಮಂತ್‌ ಹೆಸರು ಉಲ್ಲೇಖವಾಗಿದ್ದು, ಜಾಗೃತ್‌ನನ್ನು ಸಿಐಡಿ ಬಂಧಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಆರೋಪಿಗಳಾದ ಜಾಗೃತ್‌ ಮತ್ತು ರಚನಾ ಹನುಮಂತ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಕಾರ್ಯಾಚರಣೆ ನಡೆಸಿದಾಗ, ಕೆಲವು ಸ್ಫೋಟಕ ವಿಚಾರಗಳು ಹೊರ ಬಂದಿವೆ. 

 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more